Webdunia - Bharat's app for daily news and videos

Install App

ದುಬೈಗೆ ತೆರಳಲು ಧೋನಿ ಪಡೆಗೆ ಎದುರಾಗಿದೆ ಹೊಸ ಸಂಕಷ್ಟ

Webdunia
ಬುಧವಾರ, 11 ಆಗಸ್ಟ್ 2021 (10:24 IST)
ಚೆನ್ನೈ: ಐಪಿಎಲ್ 14 ರ ಉಳಿದ ಪಂದ್ಯಗಳಲ್ಲಿ ಭಾಗಿಯಾಗಲು ದುಬೈಗೆ ತೆರಳಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆರಂಭದಲ್ಲೇ ಸಂಕಷ್ಟ ಎದುರಾಗಿದೆ.


ಐಪಿಎಲ್ ಗೆ ತಯಾರಿ ನಡೆಸಲು ಧೋನಿ ಪಡೆ ಮೊದಲೇ ದುಬೈ ರಾಷ್ಟ್ರಕ್ಕೆ ತೆರಳುವ ಯೋಜನೆ ಹಾಕಿಕೊಂಡಿತ್ತು. ಆಗಸ್ಟ್ 13 ರಂದು ತೆರಳಲು ತಯಾರಿ ನಡೆಸಿತ್ತು. ಆದರೆ ಈಗ ಪ್ರಯಾಣ ನಿರ್ಬಂಧವಿರುವುದರಿಂದ ಇನ್ನೂ ಧೋನಿ ಪಡೆಗೆ ಅನುಮತಿ ಸಿಕ್ಕಿಲ್ಲ.

ಹೀಗಾಗಿ ಈಗ ಬಿಸಿಸಿಐ ಯುಎಇಗೆ ತೆರಳಲು ಬೇಕಾದ ಅನುಮತಿ ಪಡೆಯಲು ಪ್ರಯತ್ನ ನಡೆಸಿದೆ. ಧೋನಿ ಈಗಾಗಲೇ ಚೆನ್ನೈಗೆ ಬಂದಿಳಿದಿದ್ದು, ಅವರ ಜೊತೆ ಅಂತಾರಾಷ್ಟ್ರೀಯ ಕ್ರಿಕೆಟ್ ನ ಭಾಗವಾಗದ ಕ್ರಿಕೆಟಿಗರು ಸೇರಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments