ಚೆನ್ನೈಗೆ ಆಗಮಿಸಿದ ‘ತಲಾ’ ಧೋನಿ

Webdunia
ಗುರುವಾರ, 4 ಮಾರ್ಚ್ 2021 (10:20 IST)
ಚೆನ್ನೈ: ಐಪಿಎಲ್ 14 ಕ್ಕೆ ತಯಾರಿ ನಡೆಸಲು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಚೆನ್ನೈಗೆ ಬಂದಿಳಿದಿದ್ದಾರೆ. ‘ತಲಾ’ ಧೋನಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಿರುವುದನ್ನು ಸಿಎಸ್ ಕೆ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ.


ಇದೇ ತಿಂಗಳು ಮಾರ್ಚ್ 11 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ತರಬೇತಿ ಶಿಬಿರಿ ಆರಂಭಿಸಲಿದೆ. ಈ ತರಬೇತಿ ಕ್ಯಾಂಪ್ ಗೆ ಧೋನಿಯೇ ನೇತೃತ್ವ ವಹಿಸಲಿದ್ದು, ರಾಷ್ಟ್ರೀಯ ತಂಡದಲ್ಲಿ ಕರ್ತವ್ಯದಲ್ಲಿರದ ಕ್ರಿಕೆಟಿಗರು ಭಾಗವಹಿಸಲಿದ್ದಾರೆ.

ಏಪ್ರಿಲ್ ನಲ್ಲಿ ಐಪಿಎಲ್ 14 ಆಯೋಜಿಸುವ ನಿರೀಕ್ಷೆಯಿದೆ. ಇದಕ್ಕೂ ಒಂದು ತಿಂಗಳ ಮೊದಲೇ ಸಿಎಸ್ ಕೆ ತಯಾರಿ ಆರಂಭಿಸುತ್ತಿದೆ. ಸುರೇಶ್ ರೈನಾ ಕೂಡಾ ಸದ್ಯದಲ್ಲೇ ಚೆನ್ನೈಗೆ ಬಂದಿಳಿಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments