ಕ್ಯಾಪ್ಟನ್ ಧೋನಿ ಬ್ಯಾಕ್! ನಾಯಕತ್ವಕ್ಕೆ ರಾಜೀನಾಮೆ ನೀಡಿದ ರವೀಂದ್ರ ಜಡೇಜಾ

Webdunia
ಶನಿವಾರ, 30 ಏಪ್ರಿಲ್ 2022 (19:41 IST)
ಮುಂಬೈ: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಸೋಲಿನ ಮೇಲೆ ಸೋಲು ಕಂಡ ಮೇಲೆ ರವೀಂದ್ರ ಜಡೇಜಾ ಮರಳಿ ನಾಯಕತ್ವವನ್ನು ಧೋನಿಗೇ ಮರಳಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಜಡೇಜಾ ಮತ್ತು ಸಿಎಸ್ ಕೆ ಪ್ರಕಟಣೆ ನೀಡಿದ್ದಾರೆ. ನಾಯಕತ್ವದ ಹೊಣೆಯಿಂದ ಹೊರಬಂದು ಆಟದ ಮೇಲೆ ಗಮನ ಕೇಂದ್ರೀಕರಿಸಲು ಈ ನಿರ್ಧಾರ ಮಾಡಿರುವುದಾಗಿ ಸಿಎಸ್ ಕೆ ಪ್ರಕಟಣೆಯಲ್ಲಿ ಹೇಳಿದೆ.

ರವೀಂದ್ರ ಜಡೇಜಾ ನಾಯಕತ್ವದಿಂದ ಹಿಂದೆ ಸರಿದ ಬಳಿಕ ಇದೀಗ ಮುಂದಿನ ಪಂದ್ಯಗಳಲ್ಲಿ ಸಿಎಸ್ ಕೆ ತಂಡವನ್ನು ಮತ್ತೆ ಧೋನಿಯೇ ಮುನ್ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments