Webdunia - Bharat's app for daily news and videos

Install App

ಕ್ಯಾಪ್ಟನ್ ಧೋನಿ ಬ್ಯಾಕ್! ನಾಯಕತ್ವಕ್ಕೆ ರಾಜೀನಾಮೆ ನೀಡಿದ ರವೀಂದ್ರ ಜಡೇಜಾ

Webdunia
ಶನಿವಾರ, 30 ಏಪ್ರಿಲ್ 2022 (19:41 IST)
ಮುಂಬೈ: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಸೋಲಿನ ಮೇಲೆ ಸೋಲು ಕಂಡ ಮೇಲೆ ರವೀಂದ್ರ ಜಡೇಜಾ ಮರಳಿ ನಾಯಕತ್ವವನ್ನು ಧೋನಿಗೇ ಮರಳಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಜಡೇಜಾ ಮತ್ತು ಸಿಎಸ್ ಕೆ ಪ್ರಕಟಣೆ ನೀಡಿದ್ದಾರೆ. ನಾಯಕತ್ವದ ಹೊಣೆಯಿಂದ ಹೊರಬಂದು ಆಟದ ಮೇಲೆ ಗಮನ ಕೇಂದ್ರೀಕರಿಸಲು ಈ ನಿರ್ಧಾರ ಮಾಡಿರುವುದಾಗಿ ಸಿಎಸ್ ಕೆ ಪ್ರಕಟಣೆಯಲ್ಲಿ ಹೇಳಿದೆ.

ರವೀಂದ್ರ ಜಡೇಜಾ ನಾಯಕತ್ವದಿಂದ ಹಿಂದೆ ಸರಿದ ಬಳಿಕ ಇದೀಗ ಮುಂದಿನ ಪಂದ್ಯಗಳಲ್ಲಿ ಸಿಎಸ್ ಕೆ ತಂಡವನ್ನು ಮತ್ತೆ ಧೋನಿಯೇ ಮುನ್ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments