ಕ್ಯಾಪ್ಟನ್ ಧೋನಿ ಬ್ಯಾಕ್! ನಾಯಕತ್ವಕ್ಕೆ ರಾಜೀನಾಮೆ ನೀಡಿದ ರವೀಂದ್ರ ಜಡೇಜಾ

Webdunia
ಶನಿವಾರ, 30 ಏಪ್ರಿಲ್ 2022 (19:41 IST)
ಮುಂಬೈ: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿ ಸೋಲಿನ ಮೇಲೆ ಸೋಲು ಕಂಡ ಮೇಲೆ ರವೀಂದ್ರ ಜಡೇಜಾ ಮರಳಿ ನಾಯಕತ್ವವನ್ನು ಧೋನಿಗೇ ಮರಳಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಜಡೇಜಾ ಮತ್ತು ಸಿಎಸ್ ಕೆ ಪ್ರಕಟಣೆ ನೀಡಿದ್ದಾರೆ. ನಾಯಕತ್ವದ ಹೊಣೆಯಿಂದ ಹೊರಬಂದು ಆಟದ ಮೇಲೆ ಗಮನ ಕೇಂದ್ರೀಕರಿಸಲು ಈ ನಿರ್ಧಾರ ಮಾಡಿರುವುದಾಗಿ ಸಿಎಸ್ ಕೆ ಪ್ರಕಟಣೆಯಲ್ಲಿ ಹೇಳಿದೆ.

ರವೀಂದ್ರ ಜಡೇಜಾ ನಾಯಕತ್ವದಿಂದ ಹಿಂದೆ ಸರಿದ ಬಳಿಕ ಇದೀಗ ಮುಂದಿನ ಪಂದ್ಯಗಳಲ್ಲಿ ಸಿಎಸ್ ಕೆ ತಂಡವನ್ನು ಮತ್ತೆ ಧೋನಿಯೇ ಮುನ್ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂರನೇ ವಿಶ್ವಕಪ್‌ ಕಿರೀಟದ ಕನಸಿನಲ್ಲಿದ್ದ ಫ್ರಾನ್ಸ್‌ಗೆ ನಿರಾಸೆ: ಫೈನಲ್‌ಗೆ ಲಗ್ಗೆ ಹಾಕಿದ ಸ್ಪೇನ್‌

ಇಂವ ಹಿಂಗೇ ಗುರೂ.. ದಿನೇಶ್ ಕಾರ್ತಿಕ್ ಗೆ ಮೈದಾನದಲ್ಲೇ ಕಿಕ್ ಮಾಡಿದ ರೋಹಿತ್ ಶರ್ಮಾ Video

IND VS END ODI: ಗಿಲ್‌ ಅಬ್ಬರ, ಅಕ್ಷರ್‌ ಆಲ್‌ರೌಂಡ್‌ ಆಟ: ಇಂಗ್ಲೆಂಡ್‌ ನೆಲದಲ್ಲಿ ಕೊನೆಗೂ ಗೆಲುವಿನ ಖಾತೆ ತೆರೆದ ಭಾರತ

ಎಡ್ಜ್‌ಬಾಸ್ಟನ್‌ನಲ್ಲಿ ಏಕದಿನ ಪಂದ್ಯದ ವೇಳೆ ಹೃದಯಸ್ಪರ್ಶಿ ಸನ್ನೆಯಿಂದ ಎಲ್ಲರ ಹೃದಯ ಗೆದ್ದ ಎಂಎಸ್ ಧೋನಿ

IND VS ENG: ಭಾರತಕ್ಕೆ ಇಂಗ್ಲೆಂಡ್‌ ಕಠಿಣ ಸವಾಲು: ನಿರಾಸೆ ಮೂಡಿಸಿದ ರೋ–ಕೊ ಜೋಡಿ

ಮುಂದಿನ ಸುದ್ದಿ
Show comments