Webdunia - Bharat's app for daily news and videos

Install App

ಕೆಕೆಆರ್ ಗೆಲ್ಲಬೇಕಿತ್ತು! ಐಪಿಎಲ್ ಗೆಲುವಿನ ಬಳಿಕ ಧೋನಿ ಹೀಗೆ ಹೇಳಿದ್ದೇಕೆ?!

Webdunia
ಶನಿವಾರ, 16 ಅಕ್ಟೋಬರ್ 2021 (09:40 IST)
ದುಬೈ: ಐಪಿಎಲ್ 14 ರ ಫೈನಲ್ ನಲ್ಲಿ ಗೆದ್ದು ನಾಲ್ಕನೇ ಬಾರಿಗೆ ಐಪಿಎಲ್ ಚಾಂಪಿಯನ್ ಆದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ಎದುರಾಳಿ ತಂಡವನ್ನು ಹೊಗಳಿದ್ದಾರೆ.


ನಿನ್ನೆ ಫೈನಲ್ ಪಂದ್ಯ ಗೆದ್ದ ಬಳಿಕ ಪ್ರಶಸ್ತಿ ಸಮಾರಂಭದಲ್ಲಿ ಧೋನಿ ತಮ್ಮ ತಂಡದ ಸಾಧನೆ ಬಗ್ಗೆ ಮಾತನಾಡುವ ಮೊದಲು ಕೆಕೆಆರ್ ಈ ಕೂಟದಲ್ಲಿ ನಡೆದು ಬಂದ ಹಾದಿ ಬಗ್ಗೆ ಪ್ರಶಂಶಿಸಿದರು.

‘ಸಿಎಸ್‍ ಕೆ ಬಗ್ಗೆ ಮಾತನಾಡುವ ಮೊದಲು ನಾನು ಕೆಕೆಆರ್ ಬಗ್ಗೆ ಮಾತನಾಡಬೇಕು. ಮೊದಲ ಹಂತದಲ್ಲಿ ಹಿನ್ನಡೆ ಅನುಭವಿಸಿ ಬಳಿಕ ಮೇಲದ್ದು, ಫೈನಲ್ ವರೆಗೆ ಹೋರಾಡಿದ ಕೆಕೆಆರ್ ಸಾಧನೆ ಸಾಧಾರಣದ್ದಲ್ಲ. ಒಂದು ವೇಳೆ ಈ ಐಪಿಎಲ್ ನಲ್ಲಿ ಪ್ರಶಸ್ತಿ ಗೆಲ್ಲುವ ಅರ್ಹ ತಂಡ ಎಂದು ಯಾವುದಾದರೂ ಇದ್ದಿದ್ದರೆ ಅದು ಕೆಕೆಆರ್’ ಎಂದು ಧೋನಿ ಎದುರಾಳಿಯನ್ನು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments