Webdunia - Bharat's app for daily news and videos

Install App

ಮೈದಾನದಲ್ಲಿ ಶ್ರಾದ್ಧೂಲ್ ಠಾಕೂರ್ ಮೇಲೆ ಸಿಟ್ಟಿಗೆದ್ದ ಧೋನಿ

Webdunia
ಶನಿವಾರ, 16 ಅಕ್ಟೋಬರ್ 2021 (10:18 IST)
ದುಬೈ: ಐಪಿಎಲ್ 14 ರ ಫೈನಲ್ ಪಂದ್ಯದಲ್ಲಿ ಕೊನೆಯ ಹಂತದಲ್ಲಿ ಸಿಎಸ್ ಕೆ ನಾಯಕ ಧೋನಿ ವೇಗಿ ಶ್ರಾದ್ಧೂಲ್ ಠಾಕೂರ್ ಮೇಲೆ ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ.


ಯರ್ರಾ ಬಿರ್ರಿ ಆಡುತ್ತಿದ್ದ ಕೆಕೆಆರ್ ಬ್ಯಾಟ್ಸ್ ಮನ್ ಗಳನ್ನು ಬೆನ್ನು ಬೆನ್ನಿಗೆ ಔಟ್ ಮಾಡಿ ತಂಡದ ಗೆಲುವಿಗೆ ನಾಂದಿ ಹಾಡಿದ ಶ್ರಾದ್ಧೂಲ್ ಮೇಲೆ ಧೋನಿ ಕೊನೆಯ ಹಂತದಲ್ಲಿ ತಾಳ್ಮೆ ಕಳೆದುಕೊಂಡ ಪ್ರಸಂಗ ನಡೆದಿದೆ.

ಕೆಕೆಆರ್ ಇನಿಂಗ್ಸ್ ನ 18 ನೇ ಓವರ್ ಎಸೆಯಲು ಬಂದ ಶ್ರಾದ್ಧೂಲ್ ಸತತ ಮೂರು ವೈಡ್, ನೋ ಬಾಲ್ ಎಸೆದು ಧೋನಿ ತಾಳ್ಮೆ ಕೆಡಿಸಿದರು. ಗೆಲುವಿಗೆ ಸನಿಹವಿದ್ದಾಗ ನಿಯಂತ್ರಣ ತಪ್ಪಿ ಬೌಲಿಂಗ್ ಮಾಡುತ್ತಿದ್ದ ಶ್ರಾದ್ಧೂಲ್ ಮೇಲೆ ಅಸಮಾಧಾನ ತೋರಿಸಿದರು. ಅಲ್ಲದೆ ಕೊನೆಗೆ ಒಂದು ಡಾಟ್ ಬಾಲ್ ನ ಮೂಲಕ ಓವರ್ ಕೊನೆಗೊಳಿಸಿದಾಗ ಶ್ರಾದ್ಧೂಲ್ ಗೆ ಬೈದು ಅಸಮಾಧಾನ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments