Webdunia - Bharat's app for daily news and videos

Install App

ಜಡೇಜಾ ಸ್ಥಾನ ತುಂಬುವುದು ಕಷ್ಟ ಎಂದ ಧೋನಿ

Webdunia
ಗುರುವಾರ, 12 ಮೇ 2022 (21:47 IST)
ಮುಂಬೈ: ಐಪಿಎಲ್ 2022 ರಲ್ಲಿ ಗಾಯಗೊಂಡು ಹೊರಬಿದ್ದಿರುವ ರವೀಂದ್ರ ಜಡೇಜಾ ಬಗ್ಗೆ ಸಿಎಸ್ ಕೆ ನಾಯಕ ಧೋನಿ ಪ್ರತಿಕ್ರಿಯಿಸಿದ್ದಾರೆ.

ಜಡೇಜಾ ಐಪಿಎಲ್ ನಿಂದ ಹೊರ ನಡೆಯಲು ಗಾಯ ನೆಪವಷ್ಟೇ. ನಾಯಕತ್ವ ಕಿತ್ತುಕೊಂಡಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದರು ಎಂದು ವರದಿಗಳಾಗಿತ್ತು.

ಇದರ ಬೆನ್ನಲ್ಲೇ ಧೋನಿ, ಜಡೇಜಾ ಬಗ್ಗೆ ಮಾತನಾಡಿದ್ದು, ಜಡೇಜಾ ಸ್ಥಾನ ತುಂಬುವುದು ಕಷ್ಟ ಎಂದಿದ್ದಾರೆ. ಜಡೇಜಾರಂತೆ ಫೀಲ್ಡಿಂಗ್ ಮಾಡುವ ಮತ್ತೊಬ್ಬ ಆಟಗಾರ ನಮ್ಮಲ್ಲಿಲ್ಲ. ಆದರೆ ಉಳಿದವರು ಅವರ ಸ್ಥಾನ ತುಂಬಲು ಪ್ರಯತ್ನಿಸಲಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments