ಜಡೇಜಾ ಸ್ಥಾನ ತುಂಬುವುದು ಕಷ್ಟ ಎಂದ ಧೋನಿ

Webdunia
ಗುರುವಾರ, 12 ಮೇ 2022 (21:47 IST)
ಮುಂಬೈ: ಐಪಿಎಲ್ 2022 ರಲ್ಲಿ ಗಾಯಗೊಂಡು ಹೊರಬಿದ್ದಿರುವ ರವೀಂದ್ರ ಜಡೇಜಾ ಬಗ್ಗೆ ಸಿಎಸ್ ಕೆ ನಾಯಕ ಧೋನಿ ಪ್ರತಿಕ್ರಿಯಿಸಿದ್ದಾರೆ.

ಜಡೇಜಾ ಐಪಿಎಲ್ ನಿಂದ ಹೊರ ನಡೆಯಲು ಗಾಯ ನೆಪವಷ್ಟೇ. ನಾಯಕತ್ವ ಕಿತ್ತುಕೊಂಡಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದರು ಎಂದು ವರದಿಗಳಾಗಿತ್ತು.

ಇದರ ಬೆನ್ನಲ್ಲೇ ಧೋನಿ, ಜಡೇಜಾ ಬಗ್ಗೆ ಮಾತನಾಡಿದ್ದು, ಜಡೇಜಾ ಸ್ಥಾನ ತುಂಬುವುದು ಕಷ್ಟ ಎಂದಿದ್ದಾರೆ. ಜಡೇಜಾರಂತೆ ಫೀಲ್ಡಿಂಗ್ ಮಾಡುವ ಮತ್ತೊಬ್ಬ ಆಟಗಾರ ನಮ್ಮಲ್ಲಿಲ್ಲ. ಆದರೆ ಉಳಿದವರು ಅವರ ಸ್ಥಾನ ತುಂಬಲು ಪ್ರಯತ್ನಿಸಲಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments