ಬಾಕಿ ದುಡ್ಡು ಉಳಿಸಿದ ಸಂಸ್ಥೆ ವಿರುದ್ಧ ಧೋನಿ ದೂರು

Webdunia
ಶುಕ್ರವಾರ, 13 ಏಪ್ರಿಲ್ 2018 (08:55 IST)
ನವದೆಹಲಿ: ಬ್ರಾಂಡ್ ಅಂಬಾಸಿಡರ್ ಆಗಿದ್ದಕ್ಕೆ ನೀಡಬೇಕಾಗಿದ್ದ ಸುಮಾರು 150 ಕೋಟಿ ರೂ. ವೇತನವನ್ನು ನೀಡದೇ ಇರುವ ಬಿಲ್ಡರ್ ಸಂಸ್ಥೆ ಅಮ್ರಪಾಲಿ ಗ್ರೂಪ್ ವಿರುದ್ಧ ಕ್ರಿಕೆಟಿಗ ಧೋನಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಧೋನಿ ರಾಯಭಾರಿ ಒಪ್ಪಂದಗಳನ್ನು ನಿಭಾಯಿಸುವ ರಿತಿ ಸ್ಪೋರ್ಟ್ಸ್ ಸಂಸ್ಥೆ ದೆಹಲಿ ಹೈಕೋರ್ಟ್ ಗೆ ದೂರು ನೀಡಿದೆ. ಧೋನಿ ಹೊರತಾಗಿ ಕ್ರಿಕೆಟಿಗ ಭುವನೇಶ್ವರ್ ಕುಮಾರ್, ಫಾ ಡು ಪ್ಲೆಸಿಸ್ ಮುಂತಾದ ಕ್ರಿಕೆಟಿಗರ ರಾಯಭಾರಿ ಒಪ್ಪಂದಗಳನ್ನು ಇದೇ ಸಂಸ್ಥೆ ನಿಭಾಯಿಸುತ್ತಿದೆ.

ಅಮ್ರಪಾಲಿ ಸಂಸ್ಥೆ ನಷ್ಟದ ಸುಳಿಗೆ ಸಿಲುಕಿದ್ದು, ಹಲವು ಜನರಿಗೆ ಅಪಾರ್ಟ್ ಮೆಂಟ್ ಗಳನ್ನು ಕಟ್ಟಿಸಿಕೊಡುವುದಾಗಿ ಒಪ್ಪಂದ ಮಾಡಿಕೊಂಡು ಯೋಜನೆ ಪೂರ್ಣಗೊಳಿಸದೇ ಮೋಸ ಮಾಡಿತ್ತು. ಹೀಗಾಗಿ ಧೋನಿ ಈ ಸಂಸ್ಥೆಯೊಂದಿಗಿನ ಒಪ್ಪಂದವನ್ನು 2016 ರಲ್ಲಿ ರದ್ದುಗೊಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments