Webdunia - Bharat's app for daily news and videos

Install App

ಸುರೇಶ್ ರೈನಾ ಭವಿಷ್ಯ ನಿರ್ಧರಿಸಲಿರುವ ಧೋನಿ

Webdunia
ಸೋಮವಾರ, 7 ಸೆಪ್ಟಂಬರ್ 2020 (11:49 IST)
ಮುಂಬೈ: ವೈಯಕ್ತಿಕ ಕಾರಣ ನೀಡಿ ಐಪಿಎಲ್ 13 ರಿಂದ ಹೊರಬಂದಿರುವ ಸುರೇಶ್ ರೈನಾ ಮತ್ತೆ ಸಿಎಸ್ ಕೆ ಮರಳುವ ಕುರಿತು ನಾಯಕ ಧೋನಿ ನಿರ್ಧಾರ ತೆಗೆದುಕೊಳ‍್ಳಲಿದ್ದಾರೆ ಎಂದು ಫ್ರಾಂಚೈಸಿ ಸ್ಪಷ್ಟಪಡಿಸಿದೆ.


ಈ ಮೊದಲೂ ಸಿಎಸ್ ಕೆ ಮಾಲಿಕ ಶ್ರೀನಿವಾಸನ್ ಇದನ್ನೇ ಹೇಳಿದ್ದರು. ಅದರ ಬೆನ್ನಲ್ಲೇ ರೈನಾ ಮತ್ತೆ ತಂಡವನ್ನು ಕೂಡಿಕೊಳ್ಳಬಹುದು ಎಂಬ ಸುದ್ದಿ ಹಬ್ಬಿತ್ತು. ಅದಕ್ಕೆ ತಕ್ಕಂತೆ ರೈನಾ ಈಗ ಮತ್ತೆ ವರ್ಕೌಟ್ ಆರಂಭಿಸಿದ್ದು, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹೀಗಾಗಿ ಅವರು ವಾಪಸಾತಿ ಆಗಬಹುದು ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದಾರೆ. ಆದರೆ ಅವರ ತಂಡಕ್ಕೆ ಮರಳಿ ಬರಬೇಕೇ ಬೇಡವೇ ಎಂಬುದರ ಅಂತಿಮ ತೀರ್ಮಾನವನ್ನು ಧೋನಿ ತೆಗೆದುಕೊಳ್ಳಲಿದ್ದಾರೆ ಎಂದು ಸಿಎಸ್ ಕೆ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

ಮುಂದಿನ ಸುದ್ದಿ
Show comments