Webdunia - Bharat's app for daily news and videos

Install App

ಮುಂದಿನ ಆವೃತ್ತಿಗೂ ಸಿಎಸ್ ಕೆಗೆ ಧೋನಿಯೇ ನಾಯಕ

Webdunia
ಬುಧವಾರ, 6 ಅಕ್ಟೋಬರ್ 2021 (09:47 IST)
ದುಬೈ: ಚೆನ್ನೈ ನಾಯಕ ಎಂಎಸ್ ಧೋನಿ ಪಾಲಿಗೆ ಇದೇ ಕೊನೆಯ ಐಪಿಎಲ್ ಆಗಿರಬಹುದು ಎಂಬ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದೆ.


ಐಪಿಎಲ್ ಮುಂದಿನ ಆವೃತ್ತಿಯಲ್ಲೂ ಧೋನಿ ನಾಯಕನಾಗಿ ಮುಂದುವರಿಯಲಿದ್ದಾರೆ. ಧೋನಿಗೆ ಚೆನ್ನೈ ಎರಡನೇ ಮನೆಯಿದ್ದಂತೆ. ಹೀಗಾಗಿ ಇಲ್ಲಿಯೇ ಕೊನೆಯ ಪಂದ್ಯವನ್ನು ಆಡಲು ಅವರು ಬಯಸಿದ್ದಾರೆ ಎಂದು ತಂಡದ ಮೂಲಗಳು ಹೇಳಿವೆ.

ಮುಂದಿನ ಆವೃತ್ತಿ ಭಾರತದಲ್ಲಿ ನಡೆಯುವ ಸಾಧ್ಯತೆ ಹೆಚ್ಚು. ಹೀಗಾಗಿ ಈ ಟೂರ್ನಿಯಲ್ಲಿ ಕೊನೆಯ ಪಂದ್ಯವನ್ನು ಚೆನ್ನೈಯಲ್ಲಿ ಆಡಿ ನಿವೃತ್ತರಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments