Webdunia - Bharat's app for daily news and videos

Install App

ಮುಂದಿನ ಆವೃತ್ತಿಗೂ ಸಿಎಸ್ ಕೆಗೆ ಧೋನಿಯೇ ನಾಯಕ

Webdunia
ಬುಧವಾರ, 6 ಅಕ್ಟೋಬರ್ 2021 (09:47 IST)
ದುಬೈ: ಚೆನ್ನೈ ನಾಯಕ ಎಂಎಸ್ ಧೋನಿ ಪಾಲಿಗೆ ಇದೇ ಕೊನೆಯ ಐಪಿಎಲ್ ಆಗಿರಬಹುದು ಎಂಬ ಊಹಾಪೋಹಗಳಿಗೆ ಇದೀಗ ತೆರೆ ಬಿದ್ದಿದೆ.


ಐಪಿಎಲ್ ಮುಂದಿನ ಆವೃತ್ತಿಯಲ್ಲೂ ಧೋನಿ ನಾಯಕನಾಗಿ ಮುಂದುವರಿಯಲಿದ್ದಾರೆ. ಧೋನಿಗೆ ಚೆನ್ನೈ ಎರಡನೇ ಮನೆಯಿದ್ದಂತೆ. ಹೀಗಾಗಿ ಇಲ್ಲಿಯೇ ಕೊನೆಯ ಪಂದ್ಯವನ್ನು ಆಡಲು ಅವರು ಬಯಸಿದ್ದಾರೆ ಎಂದು ತಂಡದ ಮೂಲಗಳು ಹೇಳಿವೆ.

ಮುಂದಿನ ಆವೃತ್ತಿ ಭಾರತದಲ್ಲಿ ನಡೆಯುವ ಸಾಧ್ಯತೆ ಹೆಚ್ಚು. ಹೀಗಾಗಿ ಈ ಟೂರ್ನಿಯಲ್ಲಿ ಕೊನೆಯ ಪಂದ್ಯವನ್ನು ಚೆನ್ನೈಯಲ್ಲಿ ಆಡಿ ನಿವೃತ್ತರಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments