Webdunia - Bharat's app for daily news and videos

Install App

ಐಪಿಎಲ್ ರದ್ದಾದ ಮೇಲೂ ಧೋನಿ ಹೃದಯವಂತಿಕೆಗೆ ಸಿಎಸ್ ಕೆ ಫ್ಯಾನ್ಸ್ ಫಿದಾ

Webdunia
ಶುಕ್ರವಾರ, 7 ಮೇ 2021 (10:14 IST)
ಮುಂಬೈ: ಐಪಿಎಲ್ 14 ರದ್ದಾಗಿದೆ. ತಮ್ಮ ತಂಡಗಳ ಜೊತೆ ಬೇರೆ ಬೇರೆ ನಗರಗಳಲ್ಲಿ ಬೀಡುಬಿಟ್ಟಿದ್ದ ಕ್ರಿಕೆಟಿಗರು ಒಬ್ಬೊಬ್ಬರಾಗಿ ತವರು ಸೇರಿಕೊಂಡಿದ್ದಾರೆ. ಆದರೆ ಸಿಎಸ್ ಕೆ ನಾಯಕ ಧೋನಿ ಮಾತ್ರ ತಡವಾಗಿ ತವರಿಗೆ ತೆರಳಲು ನಿರ್ಧರಿಸಿದ್ದಾರೆ.


ಇದಕ್ಕೆ ಕಾರಣವೇನು ಗೊತ್ತಾ? ಐಪಿಎಲ್ ರದ್ದಾದ ಮೇಲೆ ಕ್ರಿಕೆಟಿಗರಿಗೆ ತವರಿಗೆ ತೆರಳುವುದೇ ಸಮಸ್ಯೆಯಾಗಿದೆ. ಅದರಲ್ಲೂ ವಿದೇಶೀ ಆಟಗಾರರಿಗೆ ಪ್ರಯಾಣ ನಿರ್ಬಂಧದಿಂದಾಗಿ ಕಷ್ಟವಾಗುತ್ತಿದೆ.

ಹೀಗಾಗಿ ಈಗ ಧೋನಿ ತಮ್ಮ ತಂಡದ ವಿದೇಶೀ ಆಟಗಾರರು, ಸಹಾಯಕ ಸಿಬ್ಬಂದಿಗಳು ಹಾಗೂ ದೇಶೀಯ ಆಟಗಾರರು ಅವರ ತವರು ಸುರಕ್ಷಿತವಾಗಿ ತಲುಪಿದ ಬಳಿಕವೇ ತಮ್ಮ ತವರಿಗೆ ತೆರಳಲು ನಿರ್ಧರಿಸಿದ್ದಾರಂತೆ. ಇದಲ್ಲವೇ ಒಬ್ಬ ರಿಯಲ್ ನಾಯಕನ ಲಕ್ಷಣ?

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments