Webdunia - Bharat's app for daily news and videos

Install App

ನಿಯಮ ಉಲ್ಲಂಘಿಸಿದ ದಿನೇಶ್ ಕಾರ್ತಿಕ್ ಗೆ ಐಪಿಎಲ್ ನಿಂದ ವಾಗ್ದಂಡನೆ

Webdunia
ಶುಕ್ರವಾರ, 27 ಮೇ 2022 (15:59 IST)
ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ನಿಯಮ ಉಲ್ಲಂಘಿಸಿದ ಆರ್ ಸಿಬಿ ಬ್ಯಾಟಿಗ ದಿನೇಶ್ ಕಾರ್ತಿಕ್ ಗೆ ಐಪಿಎಲ್ ವಾಗ್ದಂಡನೆ ಶಿಕ್ಷೆ ನೀಡಿದೆ.

ಬ್ಯಾಟಿಂಗ್ ಮಾಡುತ್ತಿದ್ದಾಗ ದಿನೇಶ್ ಕಾರ್ತಿಕ್ ಆವೇಶ್ ಖಾನ್ ಎಸೆತದಲ್ಲಿ ಜೋರಾಗಿ ಹೊಡೆಯಲು ಹೋಗಿ ವಿಫಲರಾಗಿದ್ದರು. ಈ ವೇಳೆ ಅವರು ನಡೆದುಕೊಂಡ ರೀತಿ ಐಪಿಎಲ್ ನಿಯಮಗಳಿಗೆ ವಿರುದ್ಧವಾಗಿತ್ತು ಎನ್ನಲಾಗಿದೆ. ಆದರೆ ಐಪಿಎಲ್ ಮಂಡಳಿ ಈ ಬಗ್ಗೆ ಸ್ಪಷ್ಟನೆ ಕಾರಣ ಕೊಟ್ಟಿಲ್ಲ.

ಆದರೆ ಮ್ಯಾಚ್ ರೆಫರಿ ತೀರ್ಮಾನವೇ ಅಂತಿಮವಾಗಿದ್ದು, ಇದನ್ನು ಕಾರ್ತಿಕ್ ಕೂಡಾ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರಿಗೆ ದಂಡನೆ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments