Webdunia - Bharat's app for daily news and videos

Install App

ನಿಯಮ ಉಲ್ಲಂಘಿಸಿದ ದಿನೇಶ್ ಕಾರ್ತಿಕ್ ಗೆ ಐಪಿಎಲ್ ನಿಂದ ವಾಗ್ದಂಡನೆ

Webdunia
ಶುಕ್ರವಾರ, 27 ಮೇ 2022 (15:59 IST)
ಮುಂಬೈ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ನಿಯಮ ಉಲ್ಲಂಘಿಸಿದ ಆರ್ ಸಿಬಿ ಬ್ಯಾಟಿಗ ದಿನೇಶ್ ಕಾರ್ತಿಕ್ ಗೆ ಐಪಿಎಲ್ ವಾಗ್ದಂಡನೆ ಶಿಕ್ಷೆ ನೀಡಿದೆ.

ಬ್ಯಾಟಿಂಗ್ ಮಾಡುತ್ತಿದ್ದಾಗ ದಿನೇಶ್ ಕಾರ್ತಿಕ್ ಆವೇಶ್ ಖಾನ್ ಎಸೆತದಲ್ಲಿ ಜೋರಾಗಿ ಹೊಡೆಯಲು ಹೋಗಿ ವಿಫಲರಾಗಿದ್ದರು. ಈ ವೇಳೆ ಅವರು ನಡೆದುಕೊಂಡ ರೀತಿ ಐಪಿಎಲ್ ನಿಯಮಗಳಿಗೆ ವಿರುದ್ಧವಾಗಿತ್ತು ಎನ್ನಲಾಗಿದೆ. ಆದರೆ ಐಪಿಎಲ್ ಮಂಡಳಿ ಈ ಬಗ್ಗೆ ಸ್ಪಷ್ಟನೆ ಕಾರಣ ಕೊಟ್ಟಿಲ್ಲ.

ಆದರೆ ಮ್ಯಾಚ್ ರೆಫರಿ ತೀರ್ಮಾನವೇ ಅಂತಿಮವಾಗಿದ್ದು, ಇದನ್ನು ಕಾರ್ತಿಕ್ ಕೂಡಾ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರಿಗೆ ದಂಡನೆ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments