ವಿಶ್ವಕಪ್ ತಂಡಕ್ಕೆ ಪುನರಾಗಮನ ಮಾಡಲು ದಿನೇಶ್ ಕಾರ್ತಿಕ್ ರೆಡಿ

Webdunia
ಸೋಮವಾರ, 25 ಏಪ್ರಿಲ್ 2022 (11:43 IST)
ಮುಂಬೈ: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಾ ಫಿನಿಶರ್ ರೋಲ್ ಅದ್ಭುತವಾಗಿ ನಿಭಾಯಿಸುತ್ತಿರುವ ದಿನೇಶ್ ಕಾರ್ತಿಕ್ ಗೆ ಈಗ ಟೀಂ ಇಂಡಿಯಾ ಬಾಗಿಲು ತೆರೆದಿದೆ.

ಮುಂಬರುವ ಟಿ20 ವಿಶ್ವಕಪ್ ಗೆ ಆಯ್ಕೆ ಮಾಡಲಾಗುವ ಭಾರತ ತಂಡಕ್ಕೆ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಲು ಬಿಸಿಸಿಐ ಒಲವು ತೋರಿದೆ ಎನ್ನಲಾಗಿದೆ.

ದಿನೇಶ್ ಕಾರ್ತಿಕ್ ಈ ಮೊದಲು ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಾಗ ಕೆಲವೊಂದು ಇನಿಂಗ್ಸ್ ಗಳಲ್ಲಿ ಭಾರತಕ್ಕೆ ಗೆಲುವು ಕೊಡಿಸಿದ್ದರು. ಆದರೆ ಕಳಪೆ ಫಾರ್ಮ್ ನಿಂದ ಮತ್ತು ಯುವ ವಿಕೆಟ್ ಕೀಪರ್ ಗಳ ಆಗಮನದ ಬಳಿಕ ಕಾರ್ತಿಕ್ ಮೂಲೆಗುಂಪಾದರು. ಆದರೆ ಟೀಂ ಇಂಡಿಯಾಗೆ ಒಬ್ಬ ಉತ್ತಮ ಫಿನಿಶರ್ ನ ಅಗತ್ಯವಿದ್ದು, ಕಾರ್ತಿಕ್ ಅದನ್ನು ಮಾಡಬಲ್ಲರು ಎಂಬ ವಿಶ್ವಾಸ ಬಿಸಿಸಿಐಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments