ಆರ್ ಸಿಬಿ ಕಪ್ ಗೆಲ್ಲದೇ ಇರಲು ಫ್ಯಾನ್ಸ್ ಹೇಳಿದ ಎರಡು ಕಾರಣ

Webdunia
ಮಂಗಳವಾರ, 12 ಅಕ್ಟೋಬರ್ 2021 (16:58 IST)
ದುಬೈ: ಐಪಿಎಲ್ 14 ರಲ್ಲೂ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ನನಸಾಗಲೇ ಇಲ್ಲ. ಇದಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಎರಡು ಮುಖ್ಯ ಕಾರಣ ಕೊಟ್ಟಿದ್ದಾರೆ.


ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪ್ಲೇ ಆಫ್ ಪಂದ್ಯದಲ್ಲಿ ಟಾಸ್ ಗೆದ್ದು ವಿರಾಟ್ ಪಡೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದು ಅತ್ಯಂತ ದೊಡ್ಡ ತಪ್ಪು ಎಂಬುದು ಫ್ಯಾನ್ಸ್ ನ ಮೊದಲ ಕಾರಣ.

ಇನ್ನು, ಬೌಲಿಂಗ್ ನಲ್ಲಿ ಫಾರ್ಮ್ ನಲ್ಲಿಲ್ಲದ ಜಾರ್ಜ್ ಗಾರ್ಟನ್ ಗೆ ಪದೇ ಪದೇ ಅವಕಾಶ ನೀಡಿದ್ದೇಕೆ? ಫಾರ್ಮ್ ನಲ್ಲಿರುವ ಬೌಲರ್ ಗಳಿಗೆ ನಿರ್ಣಾಯಕ ಹಂತದಲ್ಲಿ ಹೆಚ್ಚು ಬೌಲಿಂಗ್ ಅವಕಾಶವನ್ನೇ ನೀಡದಿರುವುದು ಈ ಸೋಲಿಗೆ ಕಾರಣ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ಮುಂದಿನ ಸುದ್ದಿ
Show comments