Webdunia - Bharat's app for daily news and videos

Install App

ಆರ್ ಸಿಬಿ ಕಪ್ ಗೆಲ್ಲದೇ ಇರಲು ಫ್ಯಾನ್ಸ್ ಹೇಳಿದ ಎರಡು ಕಾರಣ

Webdunia
ಮಂಗಳವಾರ, 12 ಅಕ್ಟೋಬರ್ 2021 (16:58 IST)
ದುಬೈ: ಐಪಿಎಲ್ 14 ರಲ್ಲೂ ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ನನಸಾಗಲೇ ಇಲ್ಲ. ಇದಕ್ಕೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಎರಡು ಮುಖ್ಯ ಕಾರಣ ಕೊಟ್ಟಿದ್ದಾರೆ.


ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪ್ಲೇ ಆಫ್ ಪಂದ್ಯದಲ್ಲಿ ಟಾಸ್ ಗೆದ್ದು ವಿರಾಟ್ ಪಡೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ್ದು ಅತ್ಯಂತ ದೊಡ್ಡ ತಪ್ಪು ಎಂಬುದು ಫ್ಯಾನ್ಸ್ ನ ಮೊದಲ ಕಾರಣ.

ಇನ್ನು, ಬೌಲಿಂಗ್ ನಲ್ಲಿ ಫಾರ್ಮ್ ನಲ್ಲಿಲ್ಲದ ಜಾರ್ಜ್ ಗಾರ್ಟನ್ ಗೆ ಪದೇ ಪದೇ ಅವಕಾಶ ನೀಡಿದ್ದೇಕೆ? ಫಾರ್ಮ್ ನಲ್ಲಿರುವ ಬೌಲರ್ ಗಳಿಗೆ ನಿರ್ಣಾಯಕ ಹಂತದಲ್ಲಿ ಹೆಚ್ಚು ಬೌಲಿಂಗ್ ಅವಕಾಶವನ್ನೇ ನೀಡದಿರುವುದು ಈ ಸೋಲಿಗೆ ಕಾರಣ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಕಾರಿನ ಬಳಿ ಬಂದು ಸಹಾಯ ಬೇಡಿದ ಗೋರಕ್ಷಕನಿಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಮಾಡಿದ್ದೇನು Video

ಮುಂದಿನ ಸುದ್ದಿ
Show comments