Webdunia - Bharat's app for daily news and videos

Install App

ಐಪಿಎಲ್ 2022 ಹರಾಜು: ಯಾವ ಆಟಗಾರರನ್ನು ಯಾವ ತಂಡ ಉಳಿಸಿಕೊಳ್ಳಬಹುದು?

Webdunia
ಮಂಗಳವಾರ, 6 ಜುಲೈ 2021 (10:31 IST)
ಮುಂಬೈ: ಐಪಿಎಲ್ 2022 ರ ಹರಾಜು ಪ್ರಕ್ರಿಯೆ ಡಿಸೆಂಬರ್ ನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳಿಂದ ಈಗಾಗಲೇ ತಿಳಿದುಬಂದಿದೆ. ಈ ಬಾರಿ ಎಲ್ಲಾ ಫ್ರಾಂಚೈಸಿಗಳು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗಾಗಿ ಯಾವ ತಂಡ ಯಾವ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂಬ ಲೆಕ್ಕಾಚಾರ ಶುರುವಾಗಿದೆ.


ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಸೂರ್ಯ ಕುಮಾರ್ ಯಾದವ್, ಜಸ್ಪ್ರೀತ್ ಬುಮ್ರಾ, ಪೊಲ್ಲಾರ್ಡ್ ರನ್ನು ಉಳಿಸಿಕೊಳ್ಳಬಹುದು.

ಚೆನ್ನೈ ಸೂಪರ್ ಕಿಂಗ್ಸ್: ಧೋನಿ, ರವೀಂದ್ರ ಜಡೇಜಾ, ಸುರೇಶ್ ರೈನಾ, ಫಾ ಡು ಪ್ಲೆಸಿಸ್ ರನ್ನು ಉಳಿಸಿಕೊಳ‍್ಳಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್, ಮೊಹಮ್ಮದ್ ಸಿರಾಜ್, ದೇವದತ್ತ್ ಪಡಿಕ್ಕಲ್.

ಕಿಂಗ್ಸ್ ಪಂಜಾಬ್: ಕೆಎಲ್ ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರ್ವಾಲ್, ಮೊಹಮ್ಮದ್ ಶಮಿ

ಸನ್ ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್, ಭುವನೇಶ್ವರ್ ಕುಮಾರ್, ರಶೀದ್ ಖಾನ್, ಜೇಸನ್ ರಾಯ್.

ಡೆಲ್ಲಿ ಕ್ಯಾಪಿಟಲ್ಸ್: ಶ್ರೇಯಸ್ ಐಯರ್, ರಿಷಬ್ ಪಂತ್, ಶಿಖರ್ ಧವನ್, ಅಕ್ಸರ್ ಪಟೇಲ್/ಕ್ರಿಸ್ ವೋಕ್ಸ್ ಇವರನ್ನು ಉಳಿಸಿಕೊಳ್ಳುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments