Webdunia - Bharat's app for daily news and videos

Install App

ಆರ್ ಸಿಬಿಯಲ್ಲಿ ಕ್ವಾಲಿಟಿ ಬೌಲರ್ ಗಳಿಲ್ಲ: ಗೌತಮ್ ಗಂಭೀರ್

Webdunia
ಗುರುವಾರ, 16 ಸೆಪ್ಟಂಬರ್ 2021 (09:05 IST)
ದುಬೈ: ಈ ಬಾರಿಯಾದರೂ ಕಪ್ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ವಿಭಾಗದ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.


ಆರ್ ಸಿಬಿ ಇದುವರೆಗೆ ಕಪ್ ಗೆಲ್ಲಲು ಸಾಧ್ಯವಾಗದೇ ಇರುವುದಕ್ಕೆ ಇದೂ ಒಂದು ಕಾರಣ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

‘ಆರ್ ಸಿಬಿ ಬಳಿ ಕ್ವಾಲಿಟಿ ವೇಗದ ಬೌಲರ್ ಗಳಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಂಡದಲ್ಲಿ ಐದರಿಂದ ಆರು ಟಾಪ್ ಬೌಲರ್ ಗಳಿರುತ್ತಾರೆ. ಆದರೆ ಐಪಿಎಲ್ ನಲ್ಲಿ ಆ ಅವಕಾಶ ಸಿಗದು. ಆರ್ ಸಿಬಿಯಲ್ಲಿ ಅಂತಾರಾಷ್ಟ್ರೀಯ ಅನುಭವವಿರುವ ಕ್ವಾಲಿಟಿ ವೇಗದ ಬೌಲರ್ ಗಳಿಲ್ಲ. ಹೀಗಾಗಿಯೇ ಬಹುಶಃ ಅವರಿಗೆ ಇದುವರೆಗೆ ಪ್ರಶಸ್ತಿ ಗೆಲ್ಲಲಾಗಿಲ್ಲ’ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCBvsLSG match live: ಫಾರ್ಮ್ ನಲ್ಲೇ ಇರದ ರಿಷಭ್ ಪಂತ್ ಗೆ ಆರ್ ಸಿಬಿ ಕಂಡು ಮೈಮೇಲೆ ಅದೇನು ಬಂತೋ

Digvesh Rathi: ಕೊಹ್ಲಿ ಮುಂದೆ ನೋಟ್ ಬುಕ್ ಸ್ಟೈಲ್ ಸೆಲೆಬ್ರೇಷನ್ ಇರುತ್ತಾ ಎಂದಿದ್ದಕ್ಕೆ ದಿಗ್ವೇಶ್ ರಾಠಿ ಹೇಳಿದ್ದೇನು video

IPL 2025: ನಿರ್ಣಾಯಕ ಪಂದ್ಯಕ್ಕೂ ಮುನ್ನ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ: ಹೊಸ ದಾಖಲೆ ಬರೆದ ಬೆಂಗಳೂರು ತಂಡ

RCB vs LSG match: ಲಕ್ನೋ ವಿರುದ್ಧ ಇಂದು ಆರ್ ಸಿಬಿ ಸೋಲುವಂತೆಯೇ ಇಲ್ಲ

RCB vs LSG match: ತಾಕತ್ತಿದ್ದರೆ ದಿಗ್ವೇಶ್ ರಾಠಿ ಕೊಹ್ಲಿ ವಿಕೆಟ್ ತೆಗೆದು ಹೀಗೆ ಸಂಭ್ರಮಿಸಲಿ ನೋಡೋಣ

ಮುಂದಿನ ಸುದ್ದಿ
Show comments