Webdunia - Bharat's app for daily news and videos

Install App

ಆರ್ ಸಿಬಿಯಲ್ಲಿ ಕ್ವಾಲಿಟಿ ಬೌಲರ್ ಗಳಿಲ್ಲ: ಗೌತಮ್ ಗಂಭೀರ್

Webdunia
ಗುರುವಾರ, 16 ಸೆಪ್ಟಂಬರ್ 2021 (09:05 IST)
ದುಬೈ: ಈ ಬಾರಿಯಾದರೂ ಕಪ್ ಗೆದ್ದೇ ಗೆಲ್ಲುವ ವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲಿಂಗ್ ವಿಭಾಗದ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.


ಆರ್ ಸಿಬಿ ಇದುವರೆಗೆ ಕಪ್ ಗೆಲ್ಲಲು ಸಾಧ್ಯವಾಗದೇ ಇರುವುದಕ್ಕೆ ಇದೂ ಒಂದು ಕಾರಣ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

‘ಆರ್ ಸಿಬಿ ಬಳಿ ಕ್ವಾಲಿಟಿ ವೇಗದ ಬೌಲರ್ ಗಳಿಲ್ಲ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಂಡದಲ್ಲಿ ಐದರಿಂದ ಆರು ಟಾಪ್ ಬೌಲರ್ ಗಳಿರುತ್ತಾರೆ. ಆದರೆ ಐಪಿಎಲ್ ನಲ್ಲಿ ಆ ಅವಕಾಶ ಸಿಗದು. ಆರ್ ಸಿಬಿಯಲ್ಲಿ ಅಂತಾರಾಷ್ಟ್ರೀಯ ಅನುಭವವಿರುವ ಕ್ವಾಲಿಟಿ ವೇಗದ ಬೌಲರ್ ಗಳಿಲ್ಲ. ಹೀಗಾಗಿಯೇ ಬಹುಶಃ ಅವರಿಗೆ ಇದುವರೆಗೆ ಪ್ರಶಸ್ತಿ ಗೆಲ್ಲಲಾಗಿಲ್ಲ’ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments