Webdunia - Bharat's app for daily news and videos

Install App

ವಿರಾಟ್ , ಡಿವಿಲಿಯರ್ಸ್‌ರನ್ನು ಔಟ್ ಮಾಡುವುದು ಕಠಿಣ ಕೆಲಸ: ಭುವಿ

Webdunia
ಶನಿವಾರ, 28 ಮೇ 2016 (15:42 IST)
ಈ ವರ್ಷದ ಐಪಿಎಲ್ ಸೀಸನ್‌ನಲ್ಲಿ ಸನ್ ರೈಸರ್ಸ್ ಪೇಸ್ ದಾಳಿ ಅತ್ಯಂತ ಭಯಾನಕವಾಗಿದೆ. ಆದರೂ ಕೂಡ ಸನ್‌ರೈಸರ್ಸ್ ಹೈದರಾಬಾದ್ ಬೌಲರ್ ಭುವನೇಶ್ವರ್ ಕುಮಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುವುದು ಕಠಿಣ ಕೆಲಸ ಎಂದು ಉದ್ಗರಿಸಿದ್ದಾರೆ.
 
ನಾವು ಖಂಡಿತವಾಗಿ ವ್ಯೂಹಾತ್ಮಕವಾಗಿ ಆಡುತ್ತೇವೆ. ವಿರಾಟ್ ಕೊಹ್ಲಿ ಆರ್‌ಸಿಬಿ ರನ್‌ಗಳಲ್ಲಿ ಶೇ. 35ರಷ್ಟು ಸ್ಕೋರ್ ಮಾಡಿದ್ದನ್ನು ನಾನು ಓದಿದ್ದೆ. ಕ್ರಿಸ್ ಗೇಲ್, ವಿರಾಟ್ ಕೊಹ್ಲಿ ಮತ್ತು ಡಿ ವಿಲಿಯರ್ಸ್ ಅವರನ್ನು ಔಟ್ ಮಾಡುವುದು ಸಾಹಸದ ಕೆಲಸ ಎಂದು ಬುವನೇಶ್ವರ್ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈಗ ನಾವು ಸಂತೋಷದಿಂದ ಕಾಲಕಳೆಯುತ್ತೇವೆ. ಏಕೆಂದರೆ ಫೈನಲ್‌ನಲ್ಲಿ ಒತ್ತಡದಿಂದ ಆಡಬೇಕಾಗಿದೆ ಎಂದು ಭುವನೇಶ್ವರ್ ಪ್ರತಿಕ್ರಿಯಿಸಿದರು.

 ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments