Webdunia - Bharat's app for daily news and videos

Install App

ಭಾರತದ ಕ್ರಿಕೆಟ್‌ನ ಸುವರ್ಣ ಪೀಳಿಗೆಯಿಂದ ದಕ್ಕಿದ ಯಶಸ್ಸು: ಹರ್ಭಜನ್

Webdunia
ಗುರುವಾರ, 9 ಏಪ್ರಿಲ್ 2015 (20:15 IST)
ಕಳೆದ ಬಾರಿ ಟೀಂ ಇಂಡಿಯಾದ ವಿಶ್ವಕಪ್ ಜಯದಲ್ಲಿ ಭಾಗಿಯಾಗಿದ್ದ ಆಫ್‌ಸ್ಪಿನ್ನರ್ ಹರ್ಭಜನ್ ಸಿಂಗ್  ತಮ್ಮ ಯಶಸ್ಸಿಗೆ ಭಾರತೀಯ ಕ್ರಿಕೆಟಿಗರ ಸುವರ್ಣ ಪೀಳಿಗೆ ಕಾರಣ ಎಂದು ಹೇಳಿದ್ದಾರೆ.  ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ವಿವಿಎಸ್ ಲಕ್ಷ್ಮಣ್, ರಾಹುಲ್ ದ್ರಾವಿಡ್ ಮತ್ತು ಅನಿಲ್ ಕುಂಬ್ಳೆ ಕೈಕೆಳಗೆ ಆಟವಾಡಿದ ತಾವು ಅದೃಷ್ಟವಂತರು ಎಂದು ಹೇಳಿದರು. 
 
 ಅಂತಹ ಹಿರಿಯರ ಮಾರ್ಗದರ್ಶನದಲ್ಲಿ ಮತ್ತು ಸಮೃದ್ಧ ಕ್ರಿಕೆಟ್ ಜ್ಞಾನ ಹೊಂದಿರುವ ಅವರ ಕೈಕೆಳಗೆ ಆಡಿದ್ದು ನನ್ನ ಅದೃಷ್ಟ ಎಂದು ನುಡಿದರು ಎಂದು ಭಾರತದ ಅತ್ಯಧಿಕ ವಿಕೆಟ್ ಗಳಿಸಿದ ಆಫ್‌ಸ್ಪಿನ್ನರ್ ಪ್ರತಿಕ್ರಿಯಿಸಿದ್ದಾರೆ. 
 
ಈ ಆಟಗಾರರಿಗೆ ನಾನು ಋಣಿಯಾಗಿದ್ದೇನೆ. ಅವರು ನನ್ನ ವೃತ್ತಿಜೀವನದಲ್ಲಿ ದೊಡ್ಡ ಪಾತ್ರ ವಹಿಸಿದರು ಎಂದು ಶ್ಲಾಘಿಸಿದರು. ಸ್ಥಳೀಯ ಹೀರೋ ಗಂಗೂಲಿಯನ್ನು ಕೂಡ ಅವರು ಹೊಗಳಿ ಭಾರತವನ್ನು ಮುನ್ನಡೆಸಿದ ಅತ್ಯುತ್ತಮ ನಾಯಕ ಎಂದರು.  ಹರ್ಭಜನ್ ಸಿಂಗ್ ಕ್ರಿಕೆಟ್ ಸಂಸ್ಥೆಯ ಮೊದಲ ಪೂರ್ವ ಭಾರತ ಕೇಂದ್ರವನ್ನು  ಕೋಲ್ಕತಾದ ರಾಜರ್‌ಹತ್ ನ ದೆಹಲಿ ಪಬ್ಲಿಕ್ ಶಾಲೆಯಲ್ಲಿ  ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. 
 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments