Webdunia - Bharat's app for daily news and videos

Install App

ಏನೇ ಬರಲಿ, ಟೀಂ ಇಂಡಿಯಾಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ: ಹಾರ್ದಿಕ್ ಪಾಂಡ್ಯ

Webdunia
ಸೋಮವಾರ, 30 ಮೇ 2022 (09:30 IST)
ಅಹಮ್ಮದಾಬಾದ್: ನಾಯಕರಾಗಿ ಮೊದಲ ಬಾರಿಗೆ, ಆಟಗಾರನಾಗಿ ಐದನೇ ಬಾರಿ ಐಪಿಎಲ್ ಫೈನಲ್ ಗೆದ್ದ ಖುಷಿಯಲ್ಲಿರುವ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯದ ಬಳಿಕ ತಮ್ಮ ಖುಷಿ ವ್ಯಕ್ತಪಡಿಸಿದ್ದಾರೆ.

ಇಡೀ ತಂಡಕ್ಕೆ ಗೆಲುವಿನ ಕ್ರೆಡಿಟ್ ಕೊಟ್ಟಿರುವ ಹಾರ್ದಿಕ್ ವಿಶೇಷವಾಗಿ ಬೌಲರ್ ಗಳನ್ನು ಕೊಂಡಾಡಿದ್ದಾರೆ. ಐದು ಬಾರಿ ಐಪಿಎಲ್ ಚಾಂಪಿಯನ್ ಆದ ತಂಡದ ಜೊತೆಗಿರುವ ಅದೃಷ್ಟವಂತ ತಾನು ಎಂದು ಹಾರ್ದಿಕ್ ಹೇಳಿದ್ದಾರೆ.

ಇನ್ನು, ಐಪಿಎಲ್ ನಲ್ಲಿ ಆಟಗಾರನಾಗಿಯೂ ಯಶಸ್ವಿಯಾಗಿರುವ ಹಾರ್ದಿಕ್ ತಮ್ಮ ಮುಂದಿನ ಗುರಿ ಟೀಂ ಇಂಡಿಯಾಕ್ಕೆ ಟಿ20 ವಿಶ್ವಕಪ್ ಗೆಲುವು ಕೊಡಿಸುವುದು ಎಂದಿದ್ದಾರೆ. ನನ್ನ ಜೀವನದ ಬಹುದೊಡ್ಡ ಗುರಿ ಎಂದರೆ ಭಾರತಕ್ಕೆ ವಿಶ್ವಕಪ್ ಗೆಲುವು ಕೊಡಿಸುವುದು. ಅದೇನೇ ಬರ್ಲಿ, ವಿಶ್ವಕಪ್ ನಲ್ಲಿ ನನ್ನ ಸಾಮರ್ಥ್ಯ ಮೀರಿ ಪ್ರಯತ್ನ ಪಡುವುದಾಗಿ ಹಾರ್ದಿಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ಮುಂದಿನ ಸುದ್ದಿ
Show comments