Webdunia - Bharat's app for daily news and videos

Install App

ಏನೇ ಬರಲಿ, ಟೀಂ ಇಂಡಿಯಾಕ್ಕೆ ವಿಶ್ವಕಪ್ ಗೆಲ್ಲಿಸಿಕೊಡುವುದೇ ನನ್ನ ಗುರಿ: ಹಾರ್ದಿಕ್ ಪಾಂಡ್ಯ

Webdunia
ಸೋಮವಾರ, 30 ಮೇ 2022 (09:30 IST)
ಅಹಮ್ಮದಾಬಾದ್: ನಾಯಕರಾಗಿ ಮೊದಲ ಬಾರಿಗೆ, ಆಟಗಾರನಾಗಿ ಐದನೇ ಬಾರಿ ಐಪಿಎಲ್ ಫೈನಲ್ ಗೆದ್ದ ಖುಷಿಯಲ್ಲಿರುವ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯದ ಬಳಿಕ ತಮ್ಮ ಖುಷಿ ವ್ಯಕ್ತಪಡಿಸಿದ್ದಾರೆ.

ಇಡೀ ತಂಡಕ್ಕೆ ಗೆಲುವಿನ ಕ್ರೆಡಿಟ್ ಕೊಟ್ಟಿರುವ ಹಾರ್ದಿಕ್ ವಿಶೇಷವಾಗಿ ಬೌಲರ್ ಗಳನ್ನು ಕೊಂಡಾಡಿದ್ದಾರೆ. ಐದು ಬಾರಿ ಐಪಿಎಲ್ ಚಾಂಪಿಯನ್ ಆದ ತಂಡದ ಜೊತೆಗಿರುವ ಅದೃಷ್ಟವಂತ ತಾನು ಎಂದು ಹಾರ್ದಿಕ್ ಹೇಳಿದ್ದಾರೆ.

ಇನ್ನು, ಐಪಿಎಲ್ ನಲ್ಲಿ ಆಟಗಾರನಾಗಿಯೂ ಯಶಸ್ವಿಯಾಗಿರುವ ಹಾರ್ದಿಕ್ ತಮ್ಮ ಮುಂದಿನ ಗುರಿ ಟೀಂ ಇಂಡಿಯಾಕ್ಕೆ ಟಿ20 ವಿಶ್ವಕಪ್ ಗೆಲುವು ಕೊಡಿಸುವುದು ಎಂದಿದ್ದಾರೆ. ನನ್ನ ಜೀವನದ ಬಹುದೊಡ್ಡ ಗುರಿ ಎಂದರೆ ಭಾರತಕ್ಕೆ ವಿಶ್ವಕಪ್ ಗೆಲುವು ಕೊಡಿಸುವುದು. ಅದೇನೇ ಬರ್ಲಿ, ವಿಶ್ವಕಪ್ ನಲ್ಲಿ ನನ್ನ ಸಾಮರ್ಥ್ಯ ಮೀರಿ ಪ್ರಯತ್ನ ಪಡುವುದಾಗಿ ಹಾರ್ದಿಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments