ಬಿಸಿಸಿಐ ಮಾತು ಧಿಕ್ಕರಿಸಿ ಕೊರೋನಾ ಅಪಾಯ ಮೈಮೇಲೆಳೆದುಕೊಂಡಿತೇ ಸಿಎಸ್ ಕೆ?

Webdunia
ಭಾನುವಾರ, 30 ಆಗಸ್ಟ್ 2020 (10:26 IST)
ಚೆನ್ನೈ: ಐಪಿಎಲ್ ಆಡಲು ದುಬೈಗೆ ಬಂದಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊರೋನಾ ಮಹಾಮಾರಿ ವಕ್ಕರಿಸಲು ಆ ಒಂದು ಎಡವಟ್ಟು ಕಾರಣವಾಯಿತೇ?


ದುಬೈಗೆ ತೆರಳುವ ಮೊದಲು ಸಿಎಸ್ ಕೆ ತಂಡ ಚೆನ್ನೈನಲ್ಲಿ ಒಂದು ವಾರಗಳ ಕಾಲ ತರಬೇತಿ ಕ್ಯಾಂಪ್ ಆಯೋಜಿಸಿತ್ತು. ಆದರೆ ದುಬೈಗೆ ತೆರಳುವ ಮೊದಲು ಭಾರತದಲ್ಲಿ ಕ್ಯಾಂಪ್ ಸೇರುವುದು ಬೇಡ ಎಂದು ಬಿಸಿಸಿಐ ಸೂಚನೆಯಿದ್ದರೂ ಚೆನ್ನೈ ತಂಡ ಅದನ್ನು ಧಿಕ್ಕರಿಸಿತ್ತು.

ಅಲ್ಲಿ ಕ್ಯಾಂಪ್ ಸೇರಿದ್ದಾಗಲೇ ಇಷ್ಟೊಂದು ತರಬೇತಿ ಸಿಬ್ಬಂದಿಗಳಿಗೆ, ಕ್ರಿಕೆಟಿಗರಿಗೆ ಕೊರೋನಾ ಸೋಂಕು ತಗುಲಿತು ಎನ್ನಲಾಗಿದೆ. ಹೀಗಾಗಿ ಬಿಸಿಸಿಐ ಮಾತು ತಳ್ಳಿ ಹಾಕಿ ಚೆನ್ನೈ ತಂಡ ತಪ್ಪು ಮಾಡಿತೇ ಎಂಬ ಮಾತುಗಳು ಈಗ ಕೇಳಿಬರುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments