Webdunia - Bharat's app for daily news and videos

Install App

ಬಿಸಿಸಿಐ ಮಾತು ಧಿಕ್ಕರಿಸಿ ಕೊರೋನಾ ಅಪಾಯ ಮೈಮೇಲೆಳೆದುಕೊಂಡಿತೇ ಸಿಎಸ್ ಕೆ?

Webdunia
ಭಾನುವಾರ, 30 ಆಗಸ್ಟ್ 2020 (10:26 IST)
ಚೆನ್ನೈ: ಐಪಿಎಲ್ ಆಡಲು ದುಬೈಗೆ ಬಂದಿಳಿದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊರೋನಾ ಮಹಾಮಾರಿ ವಕ್ಕರಿಸಲು ಆ ಒಂದು ಎಡವಟ್ಟು ಕಾರಣವಾಯಿತೇ?


ದುಬೈಗೆ ತೆರಳುವ ಮೊದಲು ಸಿಎಸ್ ಕೆ ತಂಡ ಚೆನ್ನೈನಲ್ಲಿ ಒಂದು ವಾರಗಳ ಕಾಲ ತರಬೇತಿ ಕ್ಯಾಂಪ್ ಆಯೋಜಿಸಿತ್ತು. ಆದರೆ ದುಬೈಗೆ ತೆರಳುವ ಮೊದಲು ಭಾರತದಲ್ಲಿ ಕ್ಯಾಂಪ್ ಸೇರುವುದು ಬೇಡ ಎಂದು ಬಿಸಿಸಿಐ ಸೂಚನೆಯಿದ್ದರೂ ಚೆನ್ನೈ ತಂಡ ಅದನ್ನು ಧಿಕ್ಕರಿಸಿತ್ತು.

ಅಲ್ಲಿ ಕ್ಯಾಂಪ್ ಸೇರಿದ್ದಾಗಲೇ ಇಷ್ಟೊಂದು ತರಬೇತಿ ಸಿಬ್ಬಂದಿಗಳಿಗೆ, ಕ್ರಿಕೆಟಿಗರಿಗೆ ಕೊರೋನಾ ಸೋಂಕು ತಗುಲಿತು ಎನ್ನಲಾಗಿದೆ. ಹೀಗಾಗಿ ಬಿಸಿಸಿಐ ಮಾತು ತಳ್ಳಿ ಹಾಕಿ ಚೆನ್ನೈ ತಂಡ ತಪ್ಪು ಮಾಡಿತೇ ಎಂಬ ಮಾತುಗಳು ಈಗ ಕೇಳಿಬರುತ್ತಿವೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments