Webdunia - Bharat's app for daily news and videos

Install App

ಐಪಿಎಲ್ 14: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಡೇವಿಡ್ ವಾರ್ನರ್, ಕೇನ್ ವಿಲಿಯಮ್ಸನ್

Webdunia
ಮಂಗಳವಾರ, 20 ಏಪ್ರಿಲ್ 2021 (09:29 IST)
ಹೈದರಾಬಾದ್: ಸನ್ ರೈಸರ್ಸ್‍ ಹೈದರಾಬಾದ್ ತಂಡ ಮುಸ್ಲಿಂ ಧರ್ಮೀಯ ಕ್ರಿಕೆಟಿಗರು ಈಗ ಪವಿತ್ರ ರಮ್ಜಾನ್ ಮಾಸದ ನಿಮಿತ್ತ ಉಪವಾಸ ನಡೆಸುತ್ತಿದ್ದಾರೆ. ಇವರಿಗೆ ಈಗ ನಾಯಕ ಡೇವಿಡ್ ವಾರ್ನರ್ ಮತ್ತು ಕೇನ್ ವಿಲಿಯಮ್ಸನ್ ಕೂಡಾ ಜೊತೆಯಾಗಿದ್ದಾರೆ.


ಹೈದರಾಬಾದ್ ತಂಡ ಪ್ರತಿನಿಧಿಸುತ್ತಿರುವ ರಶೀರ್ ಖಾನ್, ಮುಜೀಬ್ ರಹಮಾನ್ ಇತ್ಯಾದಿ ಮುಸ್ಲಿಂ ಧರ್ಮೀಯ ಕ್ರಿಕೆಟಿಗರು ಉಪವಾಸ ಮಾಡುತ್ತಿದ್ದಾರೆ. ಅವರ ಜೊತೆಗೆ ಈಗ ವಾರ್ನರ್, ವಿಲಿಯಮ್ಸನ್ ಕೂಡಾ ಸೇರಿಕೊಂಡಿದ್ದಾರಂತೆ.

ಇದನ್ನು ಸ್ವತಃ ರಶೀದ್ ಖಾನ್ ಬಹಿರಂಗಪಡಿಸಿದ್ದಾರೆ. ‘ಉಪವಾಸವಿರಲು ಚೆನ್ನಾಗಿರುತ್ತದೆ. ಆದರೆ ನನಗೆ ಬಾಯಾರಿಕೆ ಆಗುತ್ತಿದೆ, ಬಾಯಿ ಒಣಗುತ್ತಿದೆ’ ಎಂದಿದ್ದಾರೆ ವಾರ್ನರ್. ಅತ್ತ ವಿಲಿಯಮ್ಸನ್ ‘ಇದು ಉತ್ತಮ ಅನುಭವ, ಅದಕ್ಕಾಗಿ ಧನ್ಯವಾದ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಮುಂದಿನ ಸುದ್ದಿ
Show comments