Webdunia - Bharat's app for daily news and videos

Install App

ಐಪಿಎಲ್ 14:ಕೊನೆಗೂ ಗೆದ್ದು ನಿಟ್ಟುಸಿರು ಬಿಟ್ಟ ಕೆಎಲ್ ರಾಹುಲ್ ಪಡೆ

Webdunia
ಭಾನುವಾರ, 26 ಸೆಪ್ಟಂಬರ್ 2021 (08:46 IST)
ದುಬೈ: ಐಪಿಎಲ್ 14 ರ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ತಂಡ ರೋಚಕವಾಗಿ 5 ಗೆಲುವು ಕಂಡಿದೆ.


ಇದುವರೆಗೆ ಕೊನೆಯ ಕ್ಷಣದಲ್ಲಿ ಸೋಲುವ ಚಾಳಿ ಇಟ್ಟುಕೊಂಡಿದ್ದ ಪಂಜಾಬ್ ಇಂದಿನ ಪಂದ್ಯವನ್ನು ಅದೃಷ್ಟವಶಾತ್ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಮೊತ್ತ ಬೆನ್ನತ್ತಿದ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 120 ರನ್ ಗಳಿಸಲಷ್ಟೇ ಶಕ್ತವಾಯಿತು. ವೃದ್ಧಿಮಾನ್ ಸಹಾ 31 ರನ್ ಗಳಿಸಿದರು. ಪಂಜಾಬ್ ಪರ ರವಿ ಬಿಷ್ಣೋಯ್ 3, ಮೊಹಮ್ಮದ್ ಶಮಿ 2 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಸೋಲಿಸುವುದು ಎಲ್ಲರಿಗೂ ಗೊತ್ತು: ಕೊಚ್ಚಿಕೊಂಡ ಬಾಂಗ್ಲಾದೇಶ ಕೋಚ್

ಬಿಸಿಸಿಐ ವಿರುದ್ಧ ಸಿಡಿದೆದ್ದರಾ ಶ್ರೇಯಸ್ ಅಯ್ಯರ್: ಮಾಡಿದ್ದೇನು

Asia Cup Cricket: ಟೀಂ ಇಂಡಿಯಾ ವಿರುದ್ಧ ಡ್ರಾಮಾ ಮಾಡಿದಂಗಲ್ಲ, ಇಂದು ಸೋತರೆ ಪಾಕಿಸ್ತಾನ ಮನೆಗೆ

ವಾಲಿಬಾಲ್‌ ಕ್ರೀಡೆಯತ್ತ ಮುಖ ಮಾಡಿದ ಕರ್ನಾಟಕದ ಸ್ಟಾರ್‌ ಕ್ರಿಕೆಟಿಗ ಕೆಎಲ್‌ ರಾಹುಲ್

ಆಟ ಶುರು ಮಾಡಿರುವ ಅಭಿಷೇಕ್ ಶರ್ಮಾ ಕ್ರಿಕೆಟ್ ಜಗತ್ತನ್ನೇ ಬೆರಗುಗೊಳಿಸಲಿದ್ದಾನೆ

ಮುಂದಿನ ಸುದ್ದಿ
Show comments