Webdunia - Bharat's app for daily news and videos

Install App

ಐಪಿಎಲ್ 14: ಆರ್ ಸಿಬಿಗೆ ಶಾಕ್ ಕೊಟ್ಟ ಹೈದರಾಬಾದ್ ಬೌಲರ್ ಗಳು

Webdunia
ಗುರುವಾರ, 7 ಅಕ್ಟೋಬರ್ 2021 (08:05 IST)
ದುಬೈ: ಐಪಿಎಲ್ 14 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 4 ರನ್ ಗಳ ರೋಚಕ ಜಯ ಗಳಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 141 ರನ್ ಗಳಿಸಲಷ್ಟೇ ಶಕ್ತವಾಯಿತು. ಹೈದರಾಬಾದ್ ಪರ ಜೇಸನ್ ರಾಯ್ 44 ರನ್, ಕೇನ್ ವಿಲಿಯಮ್ಸನ್ 31 ರನ್ ಗಳಿಸಿದರು. ಹರ್ಷಲ್ ಪಟೇಲ್ 3, ಡೇನಿಯಲ್ ಕ್ರಿಸ್ಟಿಯನ್ 2, ಚಾಹಲ್ ಮತ್ತು ಗಾರ್ಟನ್ ತಲಾ 1 ವಿಕೆಟ್ ಕಬಳಿಸಿದರು.

ಈ ಸಾಧಾರಣ ಮೊತ್ತವನ್ನು ಆರ್ ಸಿಬಿ ಸುಲಭವಾಗಿ ಬೆನ್ನತ್ತಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಆರಂಭದಲ್ಲೇ ನಾಯಕ ಕೊಹ್ಲಿಯನ್ನು ಭುವನೇಶ್ವರ್ ಕುಮಾರ್ 5 ರನ್ ಗೇ ಔಟ್ ಮಾಡಿದರು. ಇದಾದ ಬಳಿಕ ದೇವದತ್ತ್ ಪಡಿಕ್ಕಲ್ 41 ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್ ವೆಲ್ ಗೆಲುವಿನ ಆಸೆ ಚಿಗುರಿಸಿದರಾದರೂ 40 ರನ್ ಗಳಿಸಿದ್ದಾಗ ರನೌಟ್ ಆದರು. ಇದರಿಂದಾಗಿ ಆರ್ ಸಿಬಿ ಅಂತಿಮವಾಗಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಹೈದರಾಬಾದ್ ಪರ ಎಲ್ಲಾ ಬೌಲರ್ ಗಳೂ ತಲಾ 1 ವಿಕೆಟ್ ಪಡೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments