Webdunia - Bharat's app for daily news and videos

Install App

ಐಪಿಎಲ್ 14: ಕೊನೆಗೂ ಆರ್ ಸಿಬಿಗೆ ಸೋಲುಣಿಸಿದ ಸಿಎಸ್ ಕೆ

Webdunia
ಸೋಮವಾರ, 26 ಏಪ್ರಿಲ್ 2021 (09:00 IST)
ಮುಂಬೈ: ಐಪಿಎಲ್ 14 ರಲ್ಲಿ ಸೋಲಿಲ್ಲದ ಸರದಾರನಂತೆ ಮಣಿಯುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಸೋಲುಣಿಸಲು ಧೋನಿ ಪಡೆಯೇ ಬರಬೇಕಾಯಿತು.


ಇಷ್ಟು ದಿನ ಭರ್ಜರಿ ಜಯ ಗಳಿಸುತ್ತಿದ್ದ ಆರ್ ಸಿಬಿ ನಿನ್ನೆಯ ಪಂದ್ಯದಲ್ಲಿ ಅಷ್ಟೇ ಹೀನಾಯವಾಗಿ ಸೋತಿದೆ. ರವೀಂದ್ರ ಜಡೇಜಾ ಆಲ್ ರೌಂಡರ್ ಆಟದಿಂದ ಸಿಎಸ್ ಕೆ 69 ರನ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. 28 ಎಸೆತಗಳಲ್ಲಿ 62 ಚಚ್ಚಿದ ರವೀಂದ್ರ ಜಡೇಜಾಗೆ 50 ರನ್ ಗಳಿಸಿ ಫಾ ಡು ಪ್ಲೆಸಿಸ್ ಭರ್ಜರಿ ಸಾಥ್ ಕೊಟ್ಟರು.

ಈ ಮೊತ್ತವನ್ನು ಬೆನ್ನತ್ತಿದ ಆರ್ ಸಿಬಿಗೆ ಎಂದಿನಂತೆ ಆರಂಭಿಕ ದೇವದತ್ತ್ ಪಡಿಕ್ಕಲ್ ಕೇವಲ 15 ಎಸೆತಗಳಲ್ಲಿ 34 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ಆದರೆ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ರನ್ ಗಳಿಸುವಲ್ಲಿ ವಿಫಲರಾಗಿದ್ದು, ಆರ್ ಸಿಬಿಗೆ ದೊಡ್ಡ ಹೊಡೆತ ನೀಡಿತು. ಇದರಿಂದಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಲಷ್ಟೇ ಶಕ್ತವಾಯಿತು. ಬೌಲಿಂಗ್ ನಲ್ಲೂ ಮಿಂಚಿದ ಜಡೇಜಾ 3 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments