Webdunia - Bharat's app for daily news and videos

Install App

ಐಪಿಎಲ್ 14: ಆರ್ ಸಿಬಿಗೆ ಸೋಲಿಗೆ ಇದುವೇ ಕಾರಣವಾಯ್ತು!

Webdunia
ಶನಿವಾರ, 25 ಸೆಪ್ಟಂಬರ್ 2021 (08:46 IST)
ದುಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂರ್ಸ್ ಬೆಂಗಳೂರು ತಂಡ 6 ವಿಕೆಟ್ ಗಳ ಅಂತರದಿಂದ ಸೋಲು ಅನುಭವಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳ ಸಾಧಾರಣ ಮೊತ್ತ ಕಲೆ ಹಾಕಿತು. ಆರಂಭದಲ್ಲಿ ವಿರಾಟ್ ಕೊಹ್ಲಿ (53) ದೇವದತ್ತ್ ಪಡಿಕ್ಕಲ್ (70) ರನ್ ಕಲೆ ಹಾಕಿ ಅಬ್ಬರಿಸಿದರಾದರೂ ಎಬಿಡಿ ವಿಲಿಯರ್ಸ್, ಗ್ಲೆನ್ ಮ್ಯಾಕ್ಸ್ ವೆಲ್ ರನ್ ಗಳಿಸಲು ವಿಫಲರಾಗಿದ್ದೇ ಆರ್ ಸಿಬಿ ಸೋಲಿಗೆ ಕಾರಣವಾಯಿತು. ಒಂದು ವೇಳೆ ಇವರಿಬ್ಬರೂ ಕೊಂಚ ಹೆಚ್ಚು ರನ್ ಗಳಿಸಿದ್ದರೆ ಆರ್ ಸಿಬಿ ದೊಡ್ಡ ಮೊತ್ತ ಪೇರಿಸಬಹುದಿತ್ತು.

ಬಳಿಕ ಬ್ಯಾಟಿಂಗ್ ಮಾಡಿದ ಚೆನ್ನೈ ಈ ಸಾಧಾರಣ ಮೊತ್ತವನ್ನು ಬೆಂಬತ್ತಿ 18.1 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 157 ರನ್ ಗಳಿಸುವ ಮೂಲಕ ಗೆಲುವು ಪಡೆಯಿತು. ಋತುರಾಜ್ ಗಾಯಕ್ ವಾಡ್ 38, ಫಾ ಡು ಪ್ಲೆಸಿಸ್ 31, ಮೊಯಿನ್ ಅಲಿ 23, ಅಂಬಟಿ ರಾಯುಡು 32 ರನ್ ಗಳಿಸಿದರು. ಇದರೊಂದಿಗೆ ಚೆನ್ನೈ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments