Webdunia - Bharat's app for daily news and videos

Install App

ಐಪಿಎಲ್ 14: ಮತ್ತೊಂದು ಗೆಲುವಿನ ಭರವಸೆಯಲ್ಲಿ ಆರ್ ಸಿಬಿ

Webdunia
ಬುಧವಾರ, 29 ಸೆಪ್ಟಂಬರ್ 2021 (09:15 IST)
ದುಬೈ: ಐಪಿಎಲ್ 14 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯುತ್ತಿದ್ದು ಮತ್ತೊಂದು ಗೆಲುವಿನ ಭರವಸೆಯಲ್ಲಿದೆ.


ಸತತ ಸೋಲುಗಳ ಬಳಿಕ ಕಳೆದ ಪಂದ್ಯದಲ್ಲಿ ಗೆದ್ದ ಆರ್ ಸಿಬಿ ಅಂಕಪಟ್ಟಿಯಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಉಳಿಸಿಕೊಳ್ಳಲು ಸಫಲವಾಗಿದೆ. ಇಂದು ಮತ್ತೊಂದು ಗೆಲುವಿನೊಂದಿಗೆ ಪ್ಲೇ ಆಫ್ ಹಾದಿ ಭದ್ರಪಡಿಸುವ ತವಕದಲ್ಲಿದೆ.

ಆರ್ ಸಿಬಿಗೆ ಮುಖ್ಯವಾಗಿ ಎಬಿಡಿ ವಿಲಿಯರ್ಸ್ ರನ್ ಗಳಿಸದೇ ಇರುವುದು ಕೊರತೆಯಾಗಿ ಕಾಣುತ್ತಿದೆ. ಆದರೆ ಕೆಎಸ್ ಭರತ್ ಕಳೆದ ಪಂದ್ಯದಲ್ಲಿ ಭರವಸೆ ಮೂಡಿಸಿದ್ದಾರೆ. ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡುತ್ತಿದ್ದಾರೆ. ಗ್ಲೆನ್ ಮ್ಯಾಕ್ಸ್ ವೆಲ್, ದೇವದತ್ತ್ ಪಡಿಕ್ಕಲ್ ಸಿಡಿದರೆ ಆರ್ ಸಿಬಿ ಬ್ಯಾಟಿಂಗ್ ಕಂಪ್ಲೀಟ್ ಆಗಲಿದೆ. ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್ ರಿಂದ ಹೇಳಿಕೊಳ್ಳುವ ಪ್ರದರ್ಶನ ಬಾರದೇ ಇದ್ದರೂ ಯಜುವೇಂದ್ರ ಚಾಹಲ್, ಹರ್ಷಲ್ ಪಟೇಲ್ ಬೌಲಿಂಗ್ ಜವಾಬ್ಧಾರಿ ಹೊತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments