ಐಪಿಎಲ್ 14: ಸಂಡೇ ಧಮಾಕದಲ್ಲಿ ಆರ್ ಸಿಬಿ ವರ್ಸಸ್ ಕನ್ನಡಿಗರ ಪಂಜಾಬ್

Webdunia
ಭಾನುವಾರ, 3 ಅಕ್ಟೋಬರ್ 2021 (06:57 IST)
ದುಬೈ: ಐಪಿಎಲ್ 14 ರಲ್ಲಿ ಇಂದು ಪಂಜಾಬ್ ನ ಕನ್ನಡಿಗರು ವರ್ಸಸ್ ಬೆಂಗಳೂರು ತಂಡದ ನಡುವೆ ಪಂದ್ಯ ನಡೆಯಲಿದೆ.


ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಪಡೆ ಈಗಾಗಲೇ ಸೋತು ಹೆಚ್ಚು ಕಡಿಮೆ ಪ್ಲೇ ಆಫ್ ನಿಂದ ಹೊರಬಿದ್ದಿದೆ. ಹಾಗಿದ್ದರೂ ಪ್ರತಿಷ್ಠೆ ಉಳಿಸಿಕೊಳ್ಳಲು ಅದಕ್ಕೀಗ ಉತ್ತಮ ಅವಕಾಶ.

ಇನ್ನು ಆರ್ ಸಿಬಿಗೆ ಪ್ಲೇ ಆಫ್ ಹಂತಕ್ಕೆ ತೇರ್ಗಡೆಯಾಗಲು ಇನ್ನೂ ಒಂದು ಗೆಲುವು ಬೇಕು. ಈ ಪಂದ್ಯವನ್ನು ಗೆದ್ದರೆ ಪ್ಲೇ ಆಫ್ ಹಂತಕ್ಕೆ ಸ್ಥಾನ ಗಟ್ಟಿಯಾಗಲಿದೆ. ಹೀಗಾಗಿ ಕೊಹ್ಲಿ ಪಡೆಗೆ ಇದು ಸುವರ್ಣಾವಕಾಶ. ಈ ಪಂದ್ಯ ಅಪರಾಹ್ನ 3.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments