Webdunia - Bharat's app for daily news and videos

Install App

ಐಪಿಎಲ್ 14: ಆರ್ ಸಿಬಿಗೆ ಈ ಬಾರಿ ಕಪ್ ಗೆಲ್ಲಲು ಈ ಆಟಗಾರ ಸಿಡಿಯಬೇಕು!

Webdunia
ಮಂಗಳವಾರ, 5 ಅಕ್ಟೋಬರ್ 2021 (12:39 IST)
ದುಬೈ: ಐಪಿಎಲ್ 14 ರಲ್ಲಿ ಪ್ಲೇ ಆಫ್ ಹಂತಕ್ಕೇರಿರುವ ಆರ್ ಸಿಬಿಗೆ ಈ ಬಾರಿ ಕಪ್ ಗೆಲ್ಲಲು ಒಳ್ಳೆಯ ಅವಕಾಶ ಎದುರಾಗಿದೆ. ಈ ಮೂಲಕ ವಿರಾಟ್ ಕೊಹ್ಲಿ ನಾಯಕತ್ವಕ್ಕೆ ಉತ್ತಮ ವಿದಾಯ ಹೇಳಬಹುದು.

Photo Courtesy: Twitter

ಆದರೆ ಆರ್ ಸಿಬಿಗೆ ಎರಡನೇ ಹಂತದಲ್ಲಿ ತಲೆನೋವಾಗಿರುವುದು ಎಬಿಡಿ ವಿಲಿಯರ್ಸ್ ಫಾರ್ಮ್. ಎಬಿಡಿ ಸಿಡಿದರೆ ಆರ್ ಸಿಬಿಯನ್ನು ತಡೆಯುವವರು ಯಾರೂ ಇರಲ್ಲ.

ಯಾಕೆಂದರೆ ಮ್ಯಾಕ್ಸ್ ವೆಲ್, ದೇವದತ್ತ್ ಪಡಿಕ್ಕಲ್ ವಿರಾಟ್ ಕೊಹ್ಲಿ ಈಗಾಗಲೇ ನಿರ್ಣಾಯಕ ಇನಿಂಗ್ಸ್ ಆಡಿದ್ದಾರೆ. ಇವರ ಹೊರತಾಗಿ ಯುವ ಆಟಗಾರ ಭರತ್ ಕೂಡಾ ಉತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ. ಇದೆಲ್ಲವೂ ಆರ್ ಸಿಬಿಗೆ ಪ್ಲಸ್ ಪಾಯಿಂಟ್. ಎಲ್ಲವೂ ಅಂದುಕೊಂಡಂತೇ ಆದರೆ ಆರ್ ಸಿಬಿಗೆ ಕಪ್ ಗೆಲ್ಲುವ ಸುವರ್ಣಾವಕಾಶವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಮುಂದಿನ ಸುದ್ದಿ
Show comments