Webdunia - Bharat's app for daily news and videos

Install App

ಐಪಿಎಲ್ 14 ರಲ್ಲಿ ಮುಂಬೈ ಲೆಕ್ಕಾಚಾರ ಉಲ್ಟಾ ಮಾಡಿದವರು ಇವರೇ!

Webdunia
ಶನಿವಾರ, 9 ಅಕ್ಟೋಬರ್ 2021 (11:05 IST)
ದುಬೈ: ಪ್ರತೀ ಬಾರಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ಗೆ ಈ ಐಪಿಎಲ್ ಒಂದು ಕೆಟ್ಟ ಕನಸಾಗಿದೆ. ಈ ಬಾರಿ ಹಾಲಿ ಚಾಂಪಿಯನ್ ಮುಂಬೈಗೆ ಪ್ಲೇ ಆಫ್ ಹಂತಕ್ಕೇರಲೂ ಸಾಧ್ಯವಾಗಿಲ್ಲ.


ಇದಕ್ಕೆ ಮುಖ್ಯ ಕಾರಣವಾಗಿದ್ದು, ಎರಡನೇ ಭಾಗದಲ್ಲಿ ಮುಂಬೈಗೆ ಕೈ ಕೊಟ್ಟ ಬ್ಯಾಟಿಂಗ್. ಸಾಮಾನ್ಯವಾಗಿ ಮುಂಬೈ ಶಕ್ತಿ ಎಂದರೆ ಯುವ ಬ್ಯಾಟ್ಸ್ ಮನ್ ಗಳಾದ ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶನ್ ಜೊತೆಗೆ ಹಾರ್ದಿಕ್ ಪಾಂಡ್ಯ.

ಇವರು ಮೂವರೂ ಈ ಬಾರಿ ಕೈಕೊಟ್ಟಿದ್ದು, ಮುಂಬೈ ಬ್ಯಾಟಿಂಗ್ ಬಡವಾಗಿಸಿದೆ. ಇದರಿಂದಾಗಿ ಬೌಲರ್ ಗಳು ಎಷ್ಟೇ ಪ್ರಯತ್ನಪಟ್ಟರೂ ಸಾಕಷ್ಟು ರನ್ ಗಳಿಸಲಾಗದೇ ಹೆಚ್ಚಿನ ಪಂದ್ಯದಲ್ಲಿ ಮುಂಬೈ ಸೋಲು ಅನುಭವಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಗಳು ನಿರಾಶಾದಾಯಕವಾಗಿ ಐಪಿಎಲ್ 14 ಕ್ಕೆ ಮಂಗಳ ಹಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments