Webdunia - Bharat's app for daily news and videos

Install App

ಐಪಿಎಲ್ ಬಿಡ್ಡಿಂಗ್: ಕರ್ನಾಟಕದ ರಣಜಿ ಕ್ರಿಕೆಟಿಗನಿಗೆ ಖುಲಾಯಿಸಿದ ಅದೃಷ್ಟ!

Webdunia
ಭಾನುವಾರ, 28 ಜನವರಿ 2018 (11:25 IST)
ಬೆಂಗಳೂರು: ಐಪಿಎಲ್ ಬಿಡ್ಡಿಂಗ್ ನ ಎರಡನೇ ದಿನವಾದ ಇಂದು ಕರ್ನಾಟಕ ರಣಜಿ ಆಟಗಾರ ಕೃಷ್ಣಪ್ಪಗೆ ಅದೃಷ್ಟದ ಬಾಗಿಲು ತೆರೆದಿದೆ.
 

20 ಲಕ್ಷ ಮೂಲಧನ ಹೊಂದಿದ್ದ ಕೃಷ್ಣಪ್ಪರನ್ನು ರಾಜಸ್ಥಾನ್ ರಾಯಲ್ಸ್ ತಂಡ 6.2 ಕೋಟಿ ರೂ. ಕೊಟ್ಟು ಖರೀದಿ ಮಾಡಿದೆ. ಈ ಸಾಲಿನ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕೃಷ್ಣಪ್ಪ ಆಲ್ ರೌಂಡರ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.

ಈ ಮೂಲಕ ಅಪ್ಪಟ ಕನ್ನಡ ಹುಡುಗನಿಗೆ ಅದೃಷ್ಟ ಖುಲಾಯಿಸಿದೆ. ವಿಶೇಷವೆಂದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ನಿರ್ದೇಶನವಿರಲಿದೆ. ಉಳಿದಂತೆ ವಿಂಡೀಸ್ ನ ಹೊಡೆಬಡಿಯ ಆಟಗಾರ ಕ್ರಿಸ್ ಗೇಲ್ ಇನ್ನೂ ಸೇಲ್ ಆಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments