Select Your Language

Notifications

webdunia
webdunia
webdunia
webdunia

ಐಪಿಎಲ್ ಬಿಡ್ಡಿಂಗ್: ಕರ್ನಾಟಕದ ರಣಜಿ ಕ್ರಿಕೆಟಿಗನಿಗೆ ಖುಲಾಯಿಸಿದ ಅದೃಷ್ಟ!

ಐಪಿಎಲ್ ಬಿಡ್ಡಿಂಗ್: ಕರ್ನಾಟಕದ ರಣಜಿ ಕ್ರಿಕೆಟಿಗನಿಗೆ ಖುಲಾಯಿಸಿದ ಅದೃಷ್ಟ!
ಬೆಂಗಳೂರು , ಭಾನುವಾರ, 28 ಜನವರಿ 2018 (11:25 IST)
ಬೆಂಗಳೂರು: ಐಪಿಎಲ್ ಬಿಡ್ಡಿಂಗ್ ನ ಎರಡನೇ ದಿನವಾದ ಇಂದು ಕರ್ನಾಟಕ ರಣಜಿ ಆಟಗಾರ ಕೃಷ್ಣಪ್ಪಗೆ ಅದೃಷ್ಟದ ಬಾಗಿಲು ತೆರೆದಿದೆ.
 

20 ಲಕ್ಷ ಮೂಲಧನ ಹೊಂದಿದ್ದ ಕೃಷ್ಣಪ್ಪರನ್ನು ರಾಜಸ್ಥಾನ್ ರಾಯಲ್ಸ್ ತಂಡ 6.2 ಕೋಟಿ ರೂ. ಕೊಟ್ಟು ಖರೀದಿ ಮಾಡಿದೆ. ಈ ಸಾಲಿನ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕೃಷ್ಣಪ್ಪ ಆಲ್ ರೌಂಡರ್ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದರು.

ಈ ಮೂಲಕ ಅಪ್ಪಟ ಕನ್ನಡ ಹುಡುಗನಿಗೆ ಅದೃಷ್ಟ ಖುಲಾಯಿಸಿದೆ. ವಿಶೇಷವೆಂದರೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಕೋಚ್ ಆಗಿ ಕರ್ನಾಟಕದ ರಾಹುಲ್ ದ್ರಾವಿಡ್ ನಿರ್ದೇಶನವಿರಲಿದೆ. ಉಳಿದಂತೆ ವಿಂಡೀಸ್ ನ ಹೊಡೆಬಡಿಯ ಆಟಗಾರ ಕ್ರಿಸ್ ಗೇಲ್ ಇನ್ನೂ ಸೇಲ್ ಆಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಅಶ್ವಿನ್ ವಿಚಾರದಲ್ಲಿ ಪ್ರಾಮಿಸ್ ಮುರಿದರು ಧೋನಿ!