Webdunia - Bharat's app for daily news and videos

Install App

ಐಪಿಎಲ್: ತಲೈವಾ ಈಸ್ ಬ್ಯಾಕ್! ಧೋನಿ, ಸುರೇಶ್ ರೈನಾ ಚೆನ್ನೈ ಸೂಪರ್ ಕಿಂಗ್ಸ್ ಗೆ ಕಮ್ ಬ್ಯಾಕ್

Webdunia
ಬುಧವಾರ, 3 ಜನವರಿ 2018 (15:57 IST)
ಚೆನ್ನೈ: ಈ ವರ್ಷದ  ಐಪಿಎಲ್ ಹರಾಜು ಪ್ರಕ್ರಿಯೆಗೆ ಮೊದಲು ಹಳೇ ಆಟಗಾರರನ್ನು ಉಳಿಸಿಕೊಳ್ಳಲು ನಾಳೆ ಫ್ರಾಂಚೈಸಿಗಳಿಗೆ ಕೊನೇ ದಿನವಾಗಿದೆ. ಈ ವರ್ಷ ನಿಷೇಧ ಶಿಕ್ಷೆ ಮುಗಿಸಿ ಕಣಕ್ಕೆ ಮರಳಿರುವ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಹಳೆಯ ನಾಯಕ ಧೋನಿ, ಸುರೇಶ್ ರೈನಾರನ್ನು ಉಳಿಸಿಕೊಂಡಿದೆ.
 

ಧೋನಿ ಮತ್ತೆ ಚೆನ್ನೈಗೆ ಮರಳಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಸುರೇಶ್ ರೈನಾರನ್ನು ಕೈ ಬಿಡುತ್ತಾರೆಂಬ ಗಾಳಿ ಸುದ್ದಿಗಳಿದ್ದರೂ ಸಿಎಸ್ ಕೆ ಅವರನ್ನೂ ಉಳಿಸಿಕೊಂಡಿದೆ. ಆದರೆ ಮೂರನೇ ಆಟಗಾರ ಯಾರು ಎಂಬುದನ್ನು ಇನ್ನೂ ಸಸ್ಪೆನ್ಸ್ ನಲ್ಲಿಡಲಾಗಿದೆ.

ಮುಂಬೈ ಇಂಡಿಯನ್ಸ್ ಕೂಡಾ ತನ್ನ ಚಾಂಪಿಯನ್ ನಾಯಕ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸಹೋದರರನ್ನು ಉಳಿಸಿಕೊಳ್ಳುವುದಾಗಿ ಹೇಳಿಕೊಂಡಿತ್ತು. ಉಳಿದ ತಂಡಗಳು ತಮ್ಮ ಯಾವೆಲ್ಲಾ ಆಟಗಾರರನ್ನು ಉಳಿಸಿಕೊಳ್ಳುತ್ತಾರೆ ಎಂಬುದು ನಾಳೆಯ ವೇಳೆಗೆ ಸ್ಪಷ್ಟವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

ಮುಂದಿನ ಸುದ್ದಿ
Show comments