Webdunia - Bharat's app for daily news and videos

Install App

ಐಪಿಎಲ್‌: ಟಾಸ್‌ ಗೆದ್ದ ಕೆಕೆಆರ್‌ ಬೌಲಿಂಗ್ ಆಯ್ಕೆ, ಆರ್‌ಸಿಬಿ ಬ್ಯಾಟಿಂಗ್

Sampriya
ಶುಕ್ರವಾರ, 29 ಮಾರ್ಚ್ 2024 (19:19 IST)
Photo Courtesy X
Photo Courtesy X
ಬೆಂಗಳೂರು: ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ  ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡು, ಆರ್‌ಸಿಬಿಯನ್ನು  ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಎರಡೂ ತಂಡಗಳು ಈ ಪಂದ್ಯದ ಗೆಲುವಿಗೆ ಟಾರ್ಗೆಟ್ ಇಟ್ಟಿದ್ದು,  ಗೆದ್ದು ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಇರಾದೆಯಲ್ಲಿವೆ.

ಈ  ಲೀಗ್​ನಲ್ಲಿ ಆರ್​ಸಿಬಿಗೆ ಇದು ಮೂರನೇ ಪಂದ್ಯವಾಗಿದ್ದರೆ, ಕೆಕೆಆರ್​ಗೆ ಇದು ಎರಡನೇ ಪಂದ್ಯವಾಗಿದೆ. ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಅನುಕುಲ್ ರಾಯ್​ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಆರ್​ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ<>

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments