Webdunia - Bharat's app for daily news and videos

Install App

ಐಪಿಎಲ್: ಆರ್ ಸಿಬಿ ಉಳಿಸಿಕೊಳ್ಳಬಹುದಾದ ನಾಲ್ವರು ಆಟಗಾರರು

Webdunia
ಮಂಗಳವಾರ, 2 ನವೆಂಬರ್ 2021 (12:07 IST)
ಬೆಂಗಳೂರು: ಮುಂದಿನ ಐಪಿಎಲ್ ಗೆ ಮೊದಲು ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ಸೀಮಿತ ಆಟಗಾರರನ್ನೇ ಉಳಿಸಿಕೊಳ್ಳಬಹುದಾಗಿದೆ. ಹೀಗಾಗಿ ಆರ್ ಸಿಬಿ ಮುಂದಿನ ಆವೃತ್ತಿಗೆ ಯಾವೆಲ್ಲಾ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂದು ನೋಡೋಣ.

ವಿರಾಟ್ ಕೊಹ್ಲಿ: ಮುಂದಿನ ಆವೃತ್ತಿಗೆ ಕೊಹ್ಲಿ ನಾಯಕರಲ್ಲದೇ ಹೋದರೂ ಆಟಗಾರನಾಗಿ ಅವರನ್ನು ಆರ್ ಸಿಬಿ ತಂಡ ಖಂಡಿತವಾಗಿಯೂ ಉಳಿಸಿಕೊಳ್ಳಲಿದೆ.

ಎಬಿಡಿ ವಿಲಿಯರ್ಸ್: ತಂಡದ ಹಿರಿಯ ಆಟಗಾರ, ಇಷ್ಟು ದಿನ ಕೊಹ್ಲಿಗೆ ಬಲಗೈ ಬಂಟನಂತಿದ್ದ ಎಬಿಡಿ ಸಿಡಿದರೆ ರನ್ ಹೊಳೆ ಗ್ಯಾರಂಟಿ. ಹೀಗಾಗಿ ಅವರನ್ನು ಆರ್ ಸಿಬಿ ಅಷ್ಟು ಸುಲಭಕ್ಕೆ ಬಿಟ್ಟುಕೊಡದು.

ದೇವದತ್ತ್ ಪಡಿಕ್ಕಲ್: ಆರ್ ಸಿಬಿಯ ಭವಿಷ್ಯದ ಸ್ಟಾರ್ ದೇವದತ್ತ್ ಪಡಿಕ್ಕಲ್. ಈಗಾಗಲೇ ತಂಡದ ಪರ ಸಾಕಷ್ಟು ರನ್ ಗಳಿಸಿರುವ ದೇವದತ್ತ್ ಪಡಿಕ್ಕಲ್ ರನ್ನು ಕಳೆದುಕೊಳ್ಳಲು ಆರ್ ಸಿಬಿ ಖಂಡಿತಾ ಇಷ್ಟಪಡದು.

ಗ್ಲೆನ್ ಮ್ಯಾಕ್ಸ್ ವೆಲ್: ಈ ಆವೃತ್ತಿಯಲ್ಲಿ ಆರ್ ಸಿಬಿ ಪರ ನಿಯಮಿತವಾಗಿ ರನ್ ಗಳಿಸಿದ್ದು ಗ್ಲೆನ್ ಮ್ಯಾಕ್ಸ್ ವೆಲ್. ಕೆಳ ಕ್ರಮಾಂಕದಲ್ಲಿ ತಂಡದ ರನ್ ರೇಟ್ ಹೆಚ್ಚಿಸುವ ಹೊಡೆಬಡಿಯ ಆಟಗಾರನನ್ನು ತಂಡ ಉಳಿಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments