Webdunia - Bharat's app for daily news and videos

Install App

ಟೀಂ ಇಂಡಿಯಾ ಭವಿಷ್ಯದ ನಾಯಕನ ತಯಾರಿಗೆ ಐಪಿಎಲ್ ವೇದಿಕೆ

Webdunia
ಶನಿವಾರ, 26 ಮಾರ್ಚ್ 2022 (08:50 IST)
ಮುಂಬೈ:  ರೋಹಿತ್ ಶರ್ಮಾ ಬಳಿಕ ಟೀಂ ಇಂಡಿಯಾದ ಭವಿಷ್ಯದ ನಾಯಕ ಯಾರು ಎಂಬ ಪ್ರಶ್ನೆಗೆ ಐಪಿಎಲ್ ಉತ್ತರವಾಗಬಹುದು.

ಐಪಿಎಲ್ ನಲ್ಲಿ ಭಾರತದ ಭರವಸೆಯ ಮೂವರು ಆಟಗಾರರು ನಾಯಕರಾಗಿದ್ದಾರೆ. ಆ ಪೈಕಿ ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಭವಿಷ್ಯದಲ್ಲಿ ಭಾರತದ ನಾಯಕತ್ವ ವಹಿಸುವ ಹೆಚ್ಚಿನ ಅವಕಾಶವಿದೆ.

ಇವರ ಜೊತೆಗೆ ಕೆಕೆಆರ್ ನಾಯಕರಾಗಿರುವ ಶ್ರೇಯಸ್ ಅಯ್ಯರ್ ಕೂಡಾ ರೇಸ್ ನಲ್ಲಿದ್ದಾರೆ. ಅಯ್ಯರ್ ಇತ್ತೀಚೆಗೆ ಮೂರೂ ಫಾರ್ಮ್ಯಾಟ್ ಗಳಲ್ಲಿ ಅವಕಾಶ ಪಡೆಯುತ್ತಿದ್ದು, ಅವರಿಗೂ ಈ ಐಪಿಎಲ್ ತಮ್ಮ ನಾಯಕತ್ವ ಸಾಬೀತುಪಡಿಸಲು ಉತ್ತಮ ಅವಕಾಶವಾಗಲಿದೆ. ಈ ಪೈಕಿ ಯಾರು ಹೆಚ್ಚು ಯಶಸ್ವಿಯಾಗುತ್ತಾರೆ ಎಂಬುದರ ಮೇಲೆ ಟೀಂ ಇಂಡಿಯಾದ ಭವಿಷ್ಯ ಅಡಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments