Webdunia - Bharat's app for daily news and videos

Install App

ಟೀಂ ಇಂಡಿಯಾ ಭವಿಷ್ಯದ ನಾಯಕನ ತಯಾರಿಗೆ ಐಪಿಎಲ್ ವೇದಿಕೆ

Webdunia
ಶನಿವಾರ, 26 ಮಾರ್ಚ್ 2022 (08:50 IST)
ಮುಂಬೈ:  ರೋಹಿತ್ ಶರ್ಮಾ ಬಳಿಕ ಟೀಂ ಇಂಡಿಯಾದ ಭವಿಷ್ಯದ ನಾಯಕ ಯಾರು ಎಂಬ ಪ್ರಶ್ನೆಗೆ ಐಪಿಎಲ್ ಉತ್ತರವಾಗಬಹುದು.

ಐಪಿಎಲ್ ನಲ್ಲಿ ಭಾರತದ ಭರವಸೆಯ ಮೂವರು ಆಟಗಾರರು ನಾಯಕರಾಗಿದ್ದಾರೆ. ಆ ಪೈಕಿ ಕೆಎಲ್ ರಾಹುಲ್, ರಿಷಬ್ ಪಂತ್ ಗೆ ಭವಿಷ್ಯದಲ್ಲಿ ಭಾರತದ ನಾಯಕತ್ವ ವಹಿಸುವ ಹೆಚ್ಚಿನ ಅವಕಾಶವಿದೆ.

ಇವರ ಜೊತೆಗೆ ಕೆಕೆಆರ್ ನಾಯಕರಾಗಿರುವ ಶ್ರೇಯಸ್ ಅಯ್ಯರ್ ಕೂಡಾ ರೇಸ್ ನಲ್ಲಿದ್ದಾರೆ. ಅಯ್ಯರ್ ಇತ್ತೀಚೆಗೆ ಮೂರೂ ಫಾರ್ಮ್ಯಾಟ್ ಗಳಲ್ಲಿ ಅವಕಾಶ ಪಡೆಯುತ್ತಿದ್ದು, ಅವರಿಗೂ ಈ ಐಪಿಎಲ್ ತಮ್ಮ ನಾಯಕತ್ವ ಸಾಬೀತುಪಡಿಸಲು ಉತ್ತಮ ಅವಕಾಶವಾಗಲಿದೆ. ಈ ಪೈಕಿ ಯಾರು ಹೆಚ್ಚು ಯಶಸ್ವಿಯಾಗುತ್ತಾರೆ ಎಂಬುದರ ಮೇಲೆ ಟೀಂ ಇಂಡಿಯಾದ ಭವಿಷ್ಯ ಅಡಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments