Webdunia - Bharat's app for daily news and videos

Install App

ಜಾಕ್ಸ್ ಶತಕ: ಗುಜರಾತ್ ಟೈಟನ್ಸ್ ವಿರುದ್ಧ ಆರ್‌ಸಿಬಿ ಅಮೋಘ ಜಯ

Sampriya
ಭಾನುವಾರ, 28 ಏಪ್ರಿಲ್ 2024 (19:24 IST)
Photo Courtesy X
ಬೆಂಗಳೂರು:  ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ 9 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.

ವಿಲ್ ಜಾಕ್ಸ್ ಅಮೋಘ ಶತಕ (100) ಹಾಗೂ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (70) ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್ ಟೈಟನ್ಸ್ ವಿರುದ್ಧ ಜಯ ಗಳಿಸುವ ಮೂಲಕ ಪ್ಲೇ ಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಟಾಸ್ ಗೆದ್ದ ಆರ್‌ಸಿಬಿ ತಂಡ ಬೌಲಿಂಗ್ ಆಯ್ದುಕೊಂಡು ಗುಜರಾತ್ ಟೈಟನ್ಸ್ ಅನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

ಗುಜರಾತ್ ಟೈಟನ್ಸ್‌ ತಂಡವು 20 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು ಆರ್‌ಸಿಬಿಗೆ 200ರ ಗೆಲುವಿನ ಗುರಿಯನ್ನು ನೀಡಿತು. ಇದನ್ನು ಬೆನ್ನಟ್ಟಿದ ಆರ್‌ಸಿಬಿ ತಂಡ 16 ಓವರ್‌ಗಳಲ್ಲಿ 200 ರನ್ ಬೆನ್ನಟ್ಟಿ ತನ್ನ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಗೆಲುವಿಗೆ ಒಂದು ರನ್ ಬೇಕಾಗಿದ್ದಾಗ ಸಿಕ್ಸರ್ ಗಳಿಸಿದ ಜಾಕ್ಸ್, ಶತಕ ಗಳಿಸುವುದರೊಂದಿಗೆ ಆರ್‌ಸಿಬಿ ಗೆಲುವಿನ ದಡ ಸೇರಿತು. ಇದು ಐಪಿಎಲ್‌ನಲ್ಲಿ ಜಾಕ್ಸ್ ಗಳಿಸಿದ ಚೊಚ್ಚಲ ಶತಕವಾಗಿದೆ. ಈ ಜಯ ಆರ್‌ಸಿಬಿ ಅಭಿಮಾನಿಗಳಗೆ ಹೊಸ ಹುಮ್ಮಸ್ಸನ್ನು ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ಕೊಹ್ಲಿ ಏನೂ ಹೇಳಿಲ್ವಾ, ಇಲ್ಲಿದೆ ಅಪ್ ಡೇಟ್

Chinnaswamy stampede: ನಮ್ಮಲ್ಲಿ ಹೀಗಾಗಿರ್ಲಿಲ್ಲಪ್ಪ, ನೋವಿನಲ್ಲೂ ಬೆಂಗಳೂರಿಗೆ ತಿವಿದ ಮುಂಬೈ ಫ್ಯಾನ್ಸ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂದಿನ ಸುದ್ದಿ
Show comments