Webdunia - Bharat's app for daily news and videos

Install App

ಧೋನಿ ಬಳಿಕ ಸಿಎಸ್ ಕೆ ನಾಯಕತ್ವ ಇವರದ್ದೇ!

Webdunia
ಬುಧವಾರ, 21 ಏಪ್ರಿಲ್ 2021 (09:59 IST)
ಚೆನ್ನೈ: ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ತಂಡವೆಂದರೆ ಧೋನಿ ತಂಡವೆಂದೇ ಅನ್ವರ್ಥ ನಾಮವಿದೆ. ಆದರೂ ಒಂದಲ್ಲ ಒಂದು ದಿನ ಧೋನಿ ನಿವೃತ್ತಿಯಾಗಲೇಬೇಕು.


ಧೋನಿ ನಿವೃತ್ತಿ ಬಳಿಕ ಚೆoನ್ನೈ ತಂಡಕ್ಕೆ ನಾಯಕ ಯಾರಾಗಬಹುದು? ಈ ಬಗ್ಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಆಲ್ ರೌಂಡರ್ ರವೀಂದ್ರ ಜಡೇಜಾ ಧೋನಿ ನಂತರ ಸಿಎಸ್ ಕೆ ತಂಡವನ್ನು ಮುನ್ನಡೆಸಬಹುದು’ ಎಂದು ವಾನ್ ಹೇಳಿಕೊಂಡಿದ್ದಾರೆ. ‘ಇನ್ನು, 2-3 ವರ್ಷ ಕಳೆದರೆ ಧೋನಿ ನಿವೃತ್ತಿಯಾಗಬಹುದು. ಆಗ ಹೊಸ ನಾಯಕನೊಂದಿಗೆ ತಂಡ ಕಟ್ಟಬೇಕು. ಇದಕ್ಕೆ ಜಡೇಜಾ ಸೂಕ್ತ’ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments