Webdunia - Bharat's app for daily news and videos

Install App

ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಮತ್ತೆ ಆಟಗಾರರು ಕೈಕೊಡುವ ಚಾಳಿ ಶುರು

Webdunia
ಶುಕ್ರವಾರ, 2 ಏಪ್ರಿಲ್ 2021 (10:46 IST)
ಮುಂಬೈ: ಕಳೆದ ಐಪಿಎಲ್ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಸಾಲು ಸಾಲು ಕ್ರಿಕೆಟಿಗರು ಕೊರೋನಾ ನೆಪವೊಡ್ಡಿ ಕೊನೆಯ ಕ್ಷಣದಲ್ಲಿ ಐಪಿಎಲ್ ನಿಂದ ಹೊರಬಿದ್ದು, ತಂಡವನ್ನು ಸಂಕಷ್ಟಕ್ಕೆ ನೂಕಿದ್ದರು. ಈಗ ಮತ್ತೆ ಅದೇ ಚಾಳಿ ಶುರುವಾಗಿದೆ.


ಐಪಿಎಲ್ 14 ಕ್ಕೆ ಕೆಲವೇ ದಿನಗಳು ಬಾಕಿಯಿರುವಾಗ ಆಸ್ಟ್ರೇಲಿಯಾ ಮೂಲದ ಜೋಶ್ ಹೇಝಲ್ ವುಡ್ ಕೂಟದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ. ಸತತವಾಗಿ ಬಯೋ ಬಬಲ್‍ ವಾತಾವರಣದಲ್ಲಿದ್ದು, ಸುಸ್ತಾಗಿದೆ. ಹೀಗಾಗಿ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ಐಪಿಎಲ್ ನಿಂದ ಹೊರಬರುತ್ತಿರುವುದಾಗಿ ಹೇಳಿದ್ದಾರೆ.

ಇನ್ನು, ಹೇಝಲ್ ವುಡ್ ಬದಲಿಗೆ ಸಿಎಸ್ ಕೆ ಯಾರನ್ನು ತಂಡಕ್ಕೆ ಸೇರ್ಪಡೆಗೊಳಿಸಬಹುದು ಎಂಬ ಬಗ್ಗೆ ಈಗಾಗಲೇ ಊಹಾಪೋಹಗಳು ನಡೆದಿವೆ. ಹರಾಜು ಪ್ರಕ್ರಿಯೆ ವೇಳೆ ಬಿಕರಿಯಾಗದೇ ಉಳಿದಿದ್ದ ಏರಾನ್ ಫಿಂಚ್, ಅಲೆಕ್ಸ್ ಕ್ಯಾರೀ, ಶಾನ್ ಮಾರ್ಷ್ ಮುಂತಾದವರ ಹೆಸರು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments