Webdunia - Bharat's app for daily news and videos

Install App

ಇಬ್ಬರು ಕನ್ನಡಿಗರ ಕೈ ಬಿಟ್ಟ ಕಿಂಗ್ಸ್ ಇಲೆವೆನ್ ಪಂಜಾಬ್

Webdunia
ಗುರುವಾರ, 21 ಜನವರಿ 2021 (08:42 IST)
ಮುಂಬೈ: ಮುಂದಿನ ಐಪಿಎಲ್ ಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಾನು ರಿಲೀಸ್ ಮಾಡಿದ ಆಟಗಾರರ ಪಟ್ಟಿಯನ್ನು ಹೊರಹಾಕಿದ್ದು, ಈ ಪೈಕಿ ಇಬ್ಬರು ಕನ್ನಡಿಗ ಆಟಗಾರರು ಸೇರಿದ್ದಾರೆ.

 
ಕರ್ನಾಟಕ ಮೂಲದ ಕರುಣ್ ನಾಯರ್ ಮತ್ತು ಕೆ ಗೌತಮ್ ರನ್ನು ಪಂಜಾಬ್ ಕೈ ಬಿಟ್ಟಿದೆ. ಆದರೆ ಕೆಎಲ್ ರಾಹುಲ್ ರನ್ನು ಉಳಿಸಿಕೊಂಡಿದೆ. ಪಂಜಾಬ್ ಕೈ ಬಿಟ್ಟ ಪ್ರಮುಖ ಆಟಗಾರರಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ ಮತ್ತೊಬ್ಬರು. ಮ್ಯಾಕ್ಸ್ ವೆಲ್ ಪ್ರದರ್ಶನ ಬಗ್ಗೆ ಕಳೆದ ಐಪಿಎಲ್ ನಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಹೀಗಾಗಿ ನಿರೀಕ್ಷೆಯಂತೇ ಅವರನ್ನು ಕೈ ಬಿಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments