Webdunia - Bharat's app for daily news and videos

Install App

ಐಪಿಎಲ್ ಮುಂದೂಡಿಕೆಯಾಗಿದ್ದರಿಂದ ಕೆಎಲ್ ರಾಹುಲ್ ಗೆ ಲಾಭ!

Webdunia
ಬುಧವಾರ, 5 ಮೇ 2021 (09:31 IST)
ಮುಂಬೈ: ಕೊರೋನಾ ಕಾರಣದಿಂದ ಐಪಿಎಲ್ ಮುಂದೂಡಿಕೆಯಾಗಿದ್ದರಿಂದ ಯಾರಿಗೆಲ್ಲಾ ನಷ್ಟವಾಗುತ್ತದೋ ಬಿಡುತ್ತದೋ, ಕಿಂಗ್ಸ್ ಪಂಜಾಬ್ ನಾಯಕ ಕೆಎಲ್ ರಾಹುಲ್ ಗೆ ಮಾತ್ರ ಲಾಭವಾಗಲಿದೆ.


ಅಪೆಂಡಿಟಿಸೈಟಿಸ್ ಗೊಳಗಾಗಿರುವ ರಾಹುಲ್ ಈಗ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಕಳೆದ ಪಂದ್ಯದಲ್ಲಿ ಅವರು ಆಡಿರಲಿಲ್ಲ. ಅಷ್ಟೇ ಅಲ್ಲ, ತಕ್ಷಣವೇ ಅವರಿಗೆ ಐಪಿಎಲ್ ತಂಡ ಕೂಡಿಕೊಳ್ಳುವುದು ಕಷ್ಟವಾಗಿತ್ತು.

ರಾಹುಲ್ ಮತ್ತೆ ತಂಡ ಕೂಡಿಕೊಳ್ಳಬೇಕಾದರೆ ಕ್ವಾರಂಟೈನ್ ಅವಧಿ ಮುಗಿಸಿ ಬಳಿಕವಷ್ಟೇ ಬಯೋ ಬಬಲ್ ವಾತಾವರಣಕ್ಕೆ ಸೇರಿಕೊಳ್ಳಬೇಕಿತ್ತು. ಇದಕ್ಕೆ ದಿನಗಳು ಬೇಕಾಗಿದ್ದವು. ಹೀಗಾಗಿ ಐಪಿಎಲ್ ಮುಂದೂಡಿಕೆಯಾಗಿರುವುದರಿಂದ ರಾಹುಲ್ ಮತ್ತು ಪಂಜಾಬ್ ಪಡೆಗೆ ಲಾಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments