Webdunia - Bharat's app for daily news and videos

Install App

ಕುಲದೀಪ್ ಯಾದವ್ ಗೆ ಗಾಯ: ಭಾರತಕ್ಕೆ ಮರಳಿದ ಕೆಕೆಆರ್ ಸ್ಪಿನ್ನರ್

Webdunia
ಸೋಮವಾರ, 27 ಸೆಪ್ಟಂಬರ್ 2021 (16:56 IST)
ದುಬೈ: ಐಪಿಎಲ್ 14 ರಲ್ಲಿ ಚೆನ್ನೈ ವಿರುದ್ಧ ಸೋಲಿನ ಬಳಿಕ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡಕ್ಕೆ ಮತ್ತೊಂದು ಆಘಾತ ಸಿಕ್ಕಿದೆ.


ಸ್ಪಿನ್ನರ್ ಕುಲದೀಪ್ ಯಾದವ್ ಮೊಣಕಾಲಿನ ಗಾಯಕ್ಕೊಳಗಾಗಿದ್ದು, ಭಾರತಕ್ಕೆ ವಾಪಸಾಗಿದ್ದಾರೆ. ತಂಡದ ಪ್ರ್ಯಾಕ್ಟೀಸ್ ಸೆಷನ್ ವೇಳೆ ಕುಲದೀಪ್ ಮೊಣಕಾಲಿಗೆ ಗಂಭೀರ ಗಾಯವಾಗಿದೆ.

ಈ ಹಿನ್ನಲೆಯಲ್ಲಿ ತವರಿಗೆ ಮರಳಿರುವ ಕುಲದೀಪ್ ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಕೆಲವು ದಿನಗಳ ಕಾಲ ಅವರು ಕ್ರಿಕೆಟ್ ನಿಂದ ವಿಶ್ರಾಂತಿ ಪಡೆಯಬೇಕಾಗುತ್ತದೆ.  ಕಳೆದ ಎರಡು ವರ್ಷಗಳಿಂದ ಟೀಂ ಇಂಡಿಯಾ ಮತ್ತು ಐಪಿಎಲ್ ನಲ್ಲಿ ಅವರಿಗೆ ಆಡಲು ಅವಕಾಶವೇ ಸಿಗುತ್ತಿಲ್ಲ. ಅದರ ನಡುವೆ ಈ ಗಾಯ ಅವರ ವೃತ್ತಿ ಜೀವನಕ್ಕೆ ಕಂಟಕವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮುಂದಿನ ಸುದ್ದಿ
Show comments